ಬ್ರೇಕಿಂಗ್ ನ್ಯೂಸ್
20-01-23 01:45 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ಎನ್ಐಎ ಹತ್ತು ಲಕ್ಷ ಬಹುಮಾನ ಘೋಷಣೆ ಮಾಡಿದೆ.
ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮೊಹಮ್ಮದ್ ಷರೀಫ್(53) ಮತ್ತು ಮಿತ್ತೂರು ಕಮ್ಯುನಿಟಿ ಸೆಂಟರಿನ ಮಸೂದ್ ಕೆ.ಎ. ಅಗ್ನಾಡಿ (40) ಪತ್ತೆಗೆ ತಲಾ 5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರಿಬ್ಬರು ಕೂಡ ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕರಾಗಿದ್ದರು. ವಿಟ್ಲ ಬಳಿಯ ಮಿತ್ತೂರಿನ ಕಮ್ಯುನಿಟಿ ಸೆಂಟರಿಗೆ ಪಿಎಫ್ಐ ನಿಷೇಧ ಸಂದರ್ಭದಲ್ಲಿ ದಾಳಿ ನಡೆದಿತ್ತು. ಪಿಎಫ್ಐ ಕಾರ್ಯಕರ್ತರ ಸಭೆ, ತರಬೇತಿ ಕಮ್ಯುನಿಟಿ ಸೆಂಟರಿನಲ್ಲಿ ನಡೀತಿತ್ತು ಎನ್ನುವುದು ತನಿಖೆಯಲ್ಲಿ ಕಂಡುಬಂದಿದ್ದರಿಂದ ಆ ಸೆಂಟರನ್ನು ಜಿಲ್ಲಾಡಳಿತ ಸೀಲ್ ಮಾಡಿತ್ತು.
ಆ ಕಮ್ಯುನಿಟಿ ಸೆಂಟರನ್ನು ಮಸೂದ್ ಅಗ್ನಾಡಿ ನಡೆಸುತ್ತಿದ್ದ ಎನ್ನುವ ವಿಚಾರವೂ ಅಂದು ಹರಿದಾಡಿತ್ತು. ಆನಂತರ, ಮಸೂದ್ ಪೊಲೀಸರ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿದ್ದ. ಎನ್ಐಎ ಅಧಿಕಾರಿಗಳು ಇದೀಗ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿಯೂ ಮಸೂದ್ ಪಾತ್ರ ಕಂಡುಕೊಂಡಿದ್ದು ಆತನ ಪತ್ತೆಗಾಗಿ ಈಗ ಐದು ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.
ಇವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್ಐಎ ಕಚೇರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ನಾಲ್ವರು ಆರೋಪಿಗಳ ಪತ್ತೆಗಾಗಿ ಎನ್ಐಎ 14 ಲಕ್ಷ ಬಹುಮಾನ ಘೋಷಿಸಿತ್ತು. ಆರೋಪಿಗಳು ತಲೆಮರೆಸಿಕೊಂಡಿದ್ದು ಇನ್ನೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ.
The National Investigation Agency (NIA) has announced a cash prize of Rs 5 lac for helping the agency find the whereabouts of two more accused in the murder case of BJP Yuva Morcha leader Praveen Nettaru. Mohammed Sharif and Masood have been identified as accused in the murder case.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm