ಬ್ರೇಕಿಂಗ್ ನ್ಯೂಸ್
20-01-23 03:32 pm Mangalore Correspondent ಕರಾವಳಿ
ಮಂಗಳೂರು, ಜ.20 : ಪ್ರಕರಣ ಒಂದಕ್ಕೆ ಸಂಬಂಧಿಸಿ ಯುವ ವಕೀಲನನ್ನು ರಾತ್ರೋರಾತ್ರಿ ಮನೆಗೆ ನುಗ್ಗಿ ಎಳೆತಂದು ಹಲ್ಲೆ ನಡೆಸಿದ ಆರೋಪದಲ್ಲಿ ಅಮಾನತಿಗೆ ಒಳಗಾಗಿರುವ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ಅವರಿಗೆ ಹೈಕೋರ್ಟ್ ಚಾಟಿ ಬೀಸಿದ್ದು ಸಂತ್ರಸ್ತ ವಕೀಲನಿಗೆ ಮೂರು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದೆ.
ಪುಂಜಾಲಕಟ್ಟೆ ಠಾಣೆಯ ಸಬ್ ಇನ್ಸ್ಪೆಕ್ಟರ್ ಕೆ.ಪಿ.ಸುತೇಶ್ ತನ್ನ ಮೇಲೆ ಹಲ್ಲೆ ನಡೆಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಹಲ್ಲೆಗೊಳಗಾದ ತನಗೆ ಪರಿಹಾರ ನೀಡಬೇಕು ಎಂದು ಯುವ ವಕೀಲ ಕುಲದೀಪ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಕುಲದೀಪ್ ಅವರಿಗೆ ಪರಿಹಾರ ನೀಡಲು ಆದೇಶಿಸಿದೆ. ಪರಿಹಾರ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ವಸೂಲಿ ಮಾಡಬೇಕು ಎಂದು ಆದೇಶಿಸಿದೆ. ಅಲ್ಲದೆ, ತಪ್ಪಿತಸ್ಥ ಅಧಿಕಾರಿಯ ಇಲಾಖಾ ವಿಚಾರಣೆ ಬಗ್ಗೆ ವರದಿಯನ್ನು ಹೈಕೋರ್ಟಿಗೆ ಸಲ್ಲಿಸಬೇಕೆಂದು ನ್ಯಾಯಾಲಯ ಆದೇಶ ಮಾಡಿದೆ.
Mangalore Punjalkatte Police Sub Inspector Sutesh Assault Case on lawyer, court slaps three lakhs fine. The IGP Western Range Dr Chandra Gupta has suspended Punjalkatte Police Sub Inspector Suthesh on December 11, for assaulting young advocate Kuldeep Shetty.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm