ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm