ಬ್ರೇಕಿಂಗ್ ನ್ಯೂಸ್
20-01-23 09:23 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸಕ್ತರ ಬಳಗದ ವತಿಯಿಂದ ಶ್ರೀ ಕ್ಷೇತ್ರ ಕುದ್ರೋಳಿ ಭಗವತಿ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಸಹಯೋಗದಲ್ಲಿ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ಮತ್ತು ಯಕ್ಷಗಾನ ಪ್ರದರ್ಶನ ಜ.22 ರಂದು ಸಂಜೆ 4 ರಿಂದ ರಾತ್ರಿ 10ರ ವರೆಗೆ ಕೊಡಿಯಾಲಬೈಲಿನ ಕುದ್ರೋಳಿ ಶ್ರೀ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.
ಶ್ರೀ ಕ್ಷೇತ್ರ ಹಟ್ಟಿಯಂಗಡಿ ಮೇಳದಿಂದ ಕೃಷ್ಣ ಗಾರುಡಿ ಮತ್ತು ಜಾಂಬವತಿ ಎಂಬ ಕಥಾನಕ ಪ್ರದರ್ಶನಗೊಳ್ಳಲಿದೆ. ಇದೇ ವೇಳೆ ಕಲಾವಿದರಾದ ಹಾಲಾಡಿ ಜಯರಾಮ್ ಶೆಟ್ಟಿ ಮತ್ತು ಮೇಳದ ಸಂಚಾಲಕ ರಂಜಿತ್ ಕುಮಾರ್ ಅವರಿಗೆ ಬಳ್ಕೂರು ಯಕ್ಷ ಕುಸುಮ ಪುರಸ್ಕಾರ ಪ್ರದಾನ ನಡೆಯಲಿದೆ.
ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಎಸ್ ನಾಯಕ್, ಎಂ. ಜಗನ್ನಾಥ್ ಕಾಮತ್, ಶಾಂತರಾಮ್ ಶೆಟ್ಟಿ ಇನ್ನಿತರು ಭಾಗವಹಿಸಲಿದ್ದಾರೆ.
Balkur yaksha kusuma awards on Jan 22 in Mangalore
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm