ಬ್ರೇಕಿಂಗ್ ನ್ಯೂಸ್
21-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.21 : ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಪೊಲೀಸರು ಮತ್ತೆ ಅಲರ್ಟ್ ಆಗಿದ್ದಾರೆ. ಪ್ರಕರಣದಲ್ಲಿ ಮತ್ತೆ ಇಬ್ಬರು ವೈದ್ಯರು ಮತ್ತು ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪಾವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಡಾ.ಸುಧೀಂದ್ರ(34) ಬಂಧನ ಆಗಿದ್ದಾರೆ. ಅಲ್ಲದೆ, ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳ ಮೂಲದ ಸೂರ್ಯಜಿತ್ ದೇವ್(20), ಕೇರಳ ಮೂಲದ ಆಯೇಷಾ ಮಹಮ್ಮದ್(23), ತೆಲಂಗಾಣ ಮೂಲದ ಪ್ರಣಯ್ ನಟರಾಜ್(24), ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವೈದ್ಯಕೀಯ ವಿದ್ಯಾರ್ಥಿಗಳು.


ಏಳು ಮಂದಿ ವಿದ್ಯಾರ್ಥಿಗಳು ಕೂಡ ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನವರು. ನಿನ್ನೆಯಷ್ಟೇ ಕೆಎಂಸಿ ಆಸ್ಪತ್ರೆ ಆಡಳಿತವು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ, ಏಳು ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿತ್ತು. ಇದೀಗ ಮತ್ತೆ ಅದೇ ಮೆಡಿಕಲ್ ಕಾಲೇಜಿನ ಮತ್ತೆ ಏಳು ಮಂದಿ ಸೆರೆಯಾಗಿದ್ದಾರೆ.
ಇದೀಗ ಮಂಗಳೂರಿನ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಡ್ರಗ್ಸ್ ಜಾಲ ; ಮಂಗಳೂರಿನ ಮಾನ ಹರಾಜು ಹಾಕಿದ ವೈದ್ಯರು ಸೇವೆಯಿಂದ ವಜಾ, ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್
ಡ್ರಗ್ಸ್ ಜಾಲ ; ಮಂಗಳೂರಿನಲ್ಲಿ ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ; ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
Mangalore Medical college drugs, two more doctors arrested from two hospitals, seven students from kmc arrested.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm