ಬ್ರೇಕಿಂಗ್ ನ್ಯೂಸ್
21-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.21 : ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಪೊಲೀಸರು ಮತ್ತೆ ಅಲರ್ಟ್ ಆಗಿದ್ದಾರೆ. ಪ್ರಕರಣದಲ್ಲಿ ಮತ್ತೆ ಇಬ್ಬರು ವೈದ್ಯರು ಮತ್ತು ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಮುಕ್ಕ ಶ್ರೀನಿವಾಸ ಆಸ್ಪತ್ರೆಯ ವೈದ್ಯ ಸಿದ್ದಾರ್ಥ್ ಪಾವಸ್ಕರ್(29) ಮತ್ತು ದುರ್ಗಾ ಸಂಜೀವಿನಿ ಆಸ್ಪತ್ರೆಯ ವೈದ್ಯ ಡಾ.ಸುಧೀಂದ್ರ(34) ಬಂಧನ ಆಗಿದ್ದಾರೆ. ಅಲ್ಲದೆ, ಮಂಗಳೂರಿನ ಕೆಎಂಸಿ ಮೆಡಿಕಲ್ ಕಾಲೇಜಿನ ಏಳು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ವಿದುಶ್ ಕುಮಾರ್(27), ದೆಹಲಿಯ ಶರಣ್ಯ(23), ಕೇರಳ ಮೂಲದ ಸೂರ್ಯಜಿತ್ ದೇವ್(20), ಕೇರಳ ಮೂಲದ ಆಯೇಷಾ ಮಹಮ್ಮದ್(23), ತೆಲಂಗಾಣ ಮೂಲದ ಪ್ರಣಯ್ ನಟರಾಜ್(24), ಚೈತನ್ಯಾ(23), ಉತ್ತರ ಪ್ರದೇಶದ ಇಶ್ ಮಿದ್ದ(24) ಬಂಧಿತ ವೈದ್ಯಕೀಯ ವಿದ್ಯಾರ್ಥಿಗಳು.
ಏಳು ಮಂದಿ ವಿದ್ಯಾರ್ಥಿಗಳು ಕೂಡ ಮಂಗಳೂರಿನ ಕೆ.ಎಂ.ಸಿ ಮೆಡಿಕಲ್ ಕಾಲೇಜಿನವರು. ನಿನ್ನೆಯಷ್ಟೇ ಕೆಎಂಸಿ ಆಸ್ಪತ್ರೆ ಆಡಳಿತವು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ವೈದ್ಯರನ್ನು ಕೆಲಸದಿಂದ ವಜಾ ಮಾಡಿತ್ತು. ಅಲ್ಲದೆ, ಏಳು ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಿತ್ತು. ಇದೀಗ ಮತ್ತೆ ಅದೇ ಮೆಡಿಕಲ್ ಕಾಲೇಜಿನ ಮತ್ತೆ ಏಳು ಮಂದಿ ಸೆರೆಯಾಗಿದ್ದಾರೆ.
ಇದೀಗ ಮಂಗಳೂರಿನ ಡ್ರಗ್ಸ್ ಜಾಲದ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಡ್ರಗ್ಸ್ ಜಾಲ ; ಮಂಗಳೂರಿನ ಮಾನ ಹರಾಜು ಹಾಕಿದ ವೈದ್ಯರು ಸೇವೆಯಿಂದ ವಜಾ, ವೈದ್ಯಕೀಯ ವಿದ್ಯಾರ್ಥಿಗಳು ಸಸ್ಪೆಂಡ್
ಡ್ರಗ್ಸ್ ಜಾಲ ; ಮಂಗಳೂರಿನಲ್ಲಿ ಮತ್ತಿಬ್ಬರು ವೈದ್ಯ ವಿದ್ಯಾರ್ಥಿಗಳ ಬಂಧನ
ಮಂಗಳೂರಿನಲ್ಲಿ ಡ್ರಗ್ಸ್ ಜಾಲ ; ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸೇರಿ ಮತ್ತೆ ಮೂವರ ಸೆರೆ
Mangalore Medical college drugs, two more doctors arrested from two hospitals, seven students from kmc arrested.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm