ಬ್ರೇಕಿಂಗ್ ನ್ಯೂಸ್
21-01-23 03:39 pm Mangalore Correspondent ಕರಾವಳಿ
ಮಂಗಳೂರು, ಜ.21 : ನಳಿನ್ ಕುಮಾರ್ ತನ್ನ ಹೆಸರಿನ ಜೊತೆಗೆ ಕಟೀಲ್ ಹೆಸರಾಕಿ ಪವಿತ್ರ ಕ್ಷೇತ್ರದ ಹೆಸರು ಕೆಡಿಸುತ್ತಿದ್ದಾರೆ. ಲವ್ ಜಿಹಾದ್, ಮುಸ್ಲಿಂ ವಿರೋಧಿ ಹೇಳಿಕೆ ಕೊಟ್ಟು ಕಟೀಲ್ ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಳಿನ್ ಕುಮಾರ್ ಕಟೀಲಿನ ವ್ಯಕ್ತಿಯೂ ಅಲ್ಲ, ತನ್ನ ಹೆಸರಿನೊಂದಿಗೆ ಕಟೀಲು ಇಟ್ಟುಕೊಂಡು ಅಲ್ಲಿನ ಹೆಸರು ಹಾಳು ಮಾಡೋದ್ಯಾಕೆ. ಪವಿತ್ರ ಕ್ಷೇತ್ರದ ಹೆಸರು ಯಾಕೆ ಹಾಳು ಮಾಡಬೇಕು. ಕೇವಲ ತನ್ನ ಹೆಸರಷ್ಟೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ.

ಇವರ ಬಿಜೆಪಿ ಅಂಗಡಿಯನ್ನೇ ಮುಚ್ಚಬೇಕು, ಇವರಿಗೆ ಮುಸ್ಲಿಂ ದ್ವೇಷವೇ ಅಸ್ತಿತ್ವ. ಬೇರೆ ಯಾವುದೇ ಅಸ್ತ್ರ ಇಲ್ಲ. ಆದರೆ ಪ್ರಧಾನಿ ಮೋದಿ ಮುಸ್ಲಿಂ ದೂಷಿಸಬೇಡಿ ಎಂದು ಹೇಳುತ್ತಾರೆ. ಮುಸ್ಲಿಂ ದ್ವೇಷ ಬಿಟ್ಟರೆ ಇವರಿಗೆ ಅಸ್ತಿತ್ವ ಇದೆಯೇ ಎಂದು ಕೇಳಿದರು.

ಜಗತ್ತು ಒಪ್ಪಿಕೊಂಡ ಬಿಬಿಸಿ ವಾಹಿನಿಯ ವರದಿ ಬಗ್ಗೆ ಮೋದಿ ಒಪ್ಪುವುದಿಲ್ಲ. ಗುಜರಾತ್ ನರಮೇಧ ಬಗ್ಗೆ ಬಿಬಿಸಿ ನೀಡಿದ್ದ ವರದಿಯನ್ನು ಮೋದಿ ಅಲ್ಲಗಳೆಯುತ್ತಾರೆ. ಬಿಬಿಸಿ ಸುದ್ದಿ ಇಡೀ ಜಗತ್ತಿನಲ್ಲಿ ವಿಶ್ವಾಸಾರ್ಹತೆ ಇದೆ. ಇವರಿಗೆ ಮಾತ್ರ ವಿಶ್ವಾಸ ಇಲ್ಲದಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸುತ್ತೇನೆ. ಪ್ರತಿಭಟನೆ ನಡೆಸುತ್ತಿದ್ದ ಹೆಣ್ಮಕ್ಕಳನ್ನು ವಶಕ್ಕೆ ಪಡೆದು ಮಧ್ಯರಾತ್ರಿ ರಸ್ತೆ ಇಲ್ಲದ ಜಾಗದಲ್ಲಿ ಕೂಡಿ ಹಾಕಿದ್ದಾರೆ. ಈ ರೀತಿ ಮಹಿಳೆಯರ ಮೇಲೆ ಶಕ್ತಿ ಪ್ರಯೋಗಿಸಿದ್ದು ಸರಿಯಲ್ಲ. ಜಿಲ್ಲಾ ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದು ರಮಾನಾಥ ರೈ ಹೇಳಿದರು.
Naleen has spoiled the name of Kateel in state, Muslims are their target, Slams congress leader Ramanath Rai.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm