ಬ್ರೇಕಿಂಗ್ ನ್ಯೂಸ್
21-01-23 03:39 pm Mangalore Correspondent ಕರಾವಳಿ
ಮಂಗಳೂರು, ಜ.21 : ನಳಿನ್ ಕುಮಾರ್ ತನ್ನ ಹೆಸರಿನ ಜೊತೆಗೆ ಕಟೀಲ್ ಹೆಸರಾಕಿ ಪವಿತ್ರ ಕ್ಷೇತ್ರದ ಹೆಸರು ಕೆಡಿಸುತ್ತಿದ್ದಾರೆ. ಲವ್ ಜಿಹಾದ್, ಮುಸ್ಲಿಂ ವಿರೋಧಿ ಹೇಳಿಕೆ ಕೊಟ್ಟು ಕಟೀಲ್ ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಳಿನ್ ಕುಮಾರ್ ಕಟೀಲಿನ ವ್ಯಕ್ತಿಯೂ ಅಲ್ಲ, ತನ್ನ ಹೆಸರಿನೊಂದಿಗೆ ಕಟೀಲು ಇಟ್ಟುಕೊಂಡು ಅಲ್ಲಿನ ಹೆಸರು ಹಾಳು ಮಾಡೋದ್ಯಾಕೆ. ಪವಿತ್ರ ಕ್ಷೇತ್ರದ ಹೆಸರು ಯಾಕೆ ಹಾಳು ಮಾಡಬೇಕು. ಕೇವಲ ತನ್ನ ಹೆಸರಷ್ಟೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ.

ಇವರ ಬಿಜೆಪಿ ಅಂಗಡಿಯನ್ನೇ ಮುಚ್ಚಬೇಕು, ಇವರಿಗೆ ಮುಸ್ಲಿಂ ದ್ವೇಷವೇ ಅಸ್ತಿತ್ವ. ಬೇರೆ ಯಾವುದೇ ಅಸ್ತ್ರ ಇಲ್ಲ. ಆದರೆ ಪ್ರಧಾನಿ ಮೋದಿ ಮುಸ್ಲಿಂ ದೂಷಿಸಬೇಡಿ ಎಂದು ಹೇಳುತ್ತಾರೆ. ಮುಸ್ಲಿಂ ದ್ವೇಷ ಬಿಟ್ಟರೆ ಇವರಿಗೆ ಅಸ್ತಿತ್ವ ಇದೆಯೇ ಎಂದು ಕೇಳಿದರು.

ಜಗತ್ತು ಒಪ್ಪಿಕೊಂಡ ಬಿಬಿಸಿ ವಾಹಿನಿಯ ವರದಿ ಬಗ್ಗೆ ಮೋದಿ ಒಪ್ಪುವುದಿಲ್ಲ. ಗುಜರಾತ್ ನರಮೇಧ ಬಗ್ಗೆ ಬಿಬಿಸಿ ನೀಡಿದ್ದ ವರದಿಯನ್ನು ಮೋದಿ ಅಲ್ಲಗಳೆಯುತ್ತಾರೆ. ಬಿಬಿಸಿ ಸುದ್ದಿ ಇಡೀ ಜಗತ್ತಿನಲ್ಲಿ ವಿಶ್ವಾಸಾರ್ಹತೆ ಇದೆ. ಇವರಿಗೆ ಮಾತ್ರ ವಿಶ್ವಾಸ ಇಲ್ಲದಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸುತ್ತೇನೆ. ಪ್ರತಿಭಟನೆ ನಡೆಸುತ್ತಿದ್ದ ಹೆಣ್ಮಕ್ಕಳನ್ನು ವಶಕ್ಕೆ ಪಡೆದು ಮಧ್ಯರಾತ್ರಿ ರಸ್ತೆ ಇಲ್ಲದ ಜಾಗದಲ್ಲಿ ಕೂಡಿ ಹಾಕಿದ್ದಾರೆ. ಈ ರೀತಿ ಮಹಿಳೆಯರ ಮೇಲೆ ಶಕ್ತಿ ಪ್ರಯೋಗಿಸಿದ್ದು ಸರಿಯಲ್ಲ. ಜಿಲ್ಲಾ ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದು ರಮಾನಾಥ ರೈ ಹೇಳಿದರು.
Naleen has spoiled the name of Kateel in state, Muslims are their target, Slams congress leader Ramanath Rai.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm