ಬ್ರೇಕಿಂಗ್ ನ್ಯೂಸ್
21-01-23 03:39 pm Mangalore Correspondent ಕರಾವಳಿ
ಮಂಗಳೂರು, ಜ.21 : ನಳಿನ್ ಕುಮಾರ್ ತನ್ನ ಹೆಸರಿನ ಜೊತೆಗೆ ಕಟೀಲ್ ಹೆಸರಾಕಿ ಪವಿತ್ರ ಕ್ಷೇತ್ರದ ಹೆಸರು ಕೆಡಿಸುತ್ತಿದ್ದಾರೆ. ಲವ್ ಜಿಹಾದ್, ಮುಸ್ಲಿಂ ವಿರೋಧಿ ಹೇಳಿಕೆ ಕೊಟ್ಟು ಕಟೀಲ್ ಕ್ಷೇತ್ರದ ಹೆಸರು ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ನಳಿನ್ ಕುಮಾರ್ ಕಟೀಲಿನ ವ್ಯಕ್ತಿಯೂ ಅಲ್ಲ, ತನ್ನ ಹೆಸರಿನೊಂದಿಗೆ ಕಟೀಲು ಇಟ್ಟುಕೊಂಡು ಅಲ್ಲಿನ ಹೆಸರು ಹಾಳು ಮಾಡೋದ್ಯಾಕೆ. ಪವಿತ್ರ ಕ್ಷೇತ್ರದ ಹೆಸರು ಯಾಕೆ ಹಾಳು ಮಾಡಬೇಕು. ಕೇವಲ ತನ್ನ ಹೆಸರಷ್ಟೇ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ.

ಇವರ ಬಿಜೆಪಿ ಅಂಗಡಿಯನ್ನೇ ಮುಚ್ಚಬೇಕು, ಇವರಿಗೆ ಮುಸ್ಲಿಂ ದ್ವೇಷವೇ ಅಸ್ತಿತ್ವ. ಬೇರೆ ಯಾವುದೇ ಅಸ್ತ್ರ ಇಲ್ಲ. ಆದರೆ ಪ್ರಧಾನಿ ಮೋದಿ ಮುಸ್ಲಿಂ ದೂಷಿಸಬೇಡಿ ಎಂದು ಹೇಳುತ್ತಾರೆ. ಮುಸ್ಲಿಂ ದ್ವೇಷ ಬಿಟ್ಟರೆ ಇವರಿಗೆ ಅಸ್ತಿತ್ವ ಇದೆಯೇ ಎಂದು ಕೇಳಿದರು.

ಜಗತ್ತು ಒಪ್ಪಿಕೊಂಡ ಬಿಬಿಸಿ ವಾಹಿನಿಯ ವರದಿ ಬಗ್ಗೆ ಮೋದಿ ಒಪ್ಪುವುದಿಲ್ಲ. ಗುಜರಾತ್ ನರಮೇಧ ಬಗ್ಗೆ ಬಿಬಿಸಿ ನೀಡಿದ್ದ ವರದಿಯನ್ನು ಮೋದಿ ಅಲ್ಲಗಳೆಯುತ್ತಾರೆ. ಬಿಬಿಸಿ ಸುದ್ದಿ ಇಡೀ ಜಗತ್ತಿನಲ್ಲಿ ವಿಶ್ವಾಸಾರ್ಹತೆ ಇದೆ. ಇವರಿಗೆ ಮಾತ್ರ ವಿಶ್ವಾಸ ಇಲ್ಲದಾಗಿದೆ ಎಂದರು.
ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದನ್ನು ಖಂಡಿಸುತ್ತೇನೆ. ಪ್ರತಿಭಟನೆ ನಡೆಸುತ್ತಿದ್ದ ಹೆಣ್ಮಕ್ಕಳನ್ನು ವಶಕ್ಕೆ ಪಡೆದು ಮಧ್ಯರಾತ್ರಿ ರಸ್ತೆ ಇಲ್ಲದ ಜಾಗದಲ್ಲಿ ಕೂಡಿ ಹಾಕಿದ್ದಾರೆ. ಈ ರೀತಿ ಮಹಿಳೆಯರ ಮೇಲೆ ಶಕ್ತಿ ಪ್ರಯೋಗಿಸಿದ್ದು ಸರಿಯಲ್ಲ. ಜಿಲ್ಲಾ ಕಾಂಗ್ರೆಸ್ ಇದನ್ನು ಖಂಡಿಸುತ್ತದೆ ಎಂದು ರಮಾನಾಥ ರೈ ಹೇಳಿದರು.
Naleen has spoiled the name of Kateel in state, Muslims are their target, Slams congress leader Ramanath Rai.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm