ಬ್ರೇಕಿಂಗ್ ನ್ಯೂಸ್
21-01-23 09:31 pm Mangalore Correspondent ಕರಾವಳಿ
ಮಂಗಳೂರು, ಜ.21 : ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿ ಲ್ಯಾಂಡ್ ಇದರ ನೂತನ ಕಚೇರಿ ಮಂಗಳೂರಿನ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್ಕ್ಲೇವ್ನಲ್ಲಿ ಜ.23ರಂದು ಉದ್ಘಾಟನೆಗೊಳ್ಳಲಿದೆ.
ನೂತನ ಕಚೇರಿಯನ್ನು ಜ. 23ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ.

ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಅವರು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ. ಆರ್. ಲೋಬೋ, ಕಾರ್ಪೊರೇಟರ್ ಲಾನ್ಸಿ ಲಾಟ್ ಪಿಂಟೊ ಭಾಗವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ತಿಳಿಸಿದ್ದಾರೆ.
Mangalore Nidhi Land builders to open their new office on Jan 23rd at Bejai. Nidhi Land Infrastructure Developers India (P) Ltd will open its new office premises on the 5th Floor, Newberry Enclave, Bejai-Kapikad.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 03:31 pm
HK News Staffer
ಅಸ್ಸಾಂ ಕಾರ್ಮಿಕರಿಗೆ ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
19-06-26 05:47 pm
HK News Staffer
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm