ಬ್ರೇಕಿಂಗ್ ನ್ಯೂಸ್
21-01-23 09:31 pm Mangalore Correspondent ಕರಾವಳಿ
ಮಂಗಳೂರು, ಜ.21 : ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿ ಲ್ಯಾಂಡ್ ಇದರ ನೂತನ ಕಚೇರಿ ಮಂಗಳೂರಿನ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್ಕ್ಲೇವ್ನಲ್ಲಿ ಜ.23ರಂದು ಉದ್ಘಾಟನೆಗೊಳ್ಳಲಿದೆ.
ನೂತನ ಕಚೇರಿಯನ್ನು ಜ. 23ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ.
ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಅವರು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ. ಆರ್. ಲೋಬೋ, ಕಾರ್ಪೊರೇಟರ್ ಲಾನ್ಸಿ ಲಾಟ್ ಪಿಂಟೊ ಭಾಗವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ತಿಳಿಸಿದ್ದಾರೆ.
Mangalore Nidhi Land builders to open their new office on Jan 23rd at Bejai. Nidhi Land Infrastructure Developers India (P) Ltd will open its new office premises on the 5th Floor, Newberry Enclave, Bejai-Kapikad.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm