ಬ್ರೇಕಿಂಗ್ ನ್ಯೂಸ್
21-01-23 09:31 pm Mangalore Correspondent ಕರಾವಳಿ
ಮಂಗಳೂರು, ಜ.21 : ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿ ಲ್ಯಾಂಡ್ ಇದರ ನೂತನ ಕಚೇರಿ ಮಂಗಳೂರಿನ ಬಿಜೈ, ಕುಂಟಿಕಾನ ಬಳಿ ಇರುವ ನ್ಯೂ ಬೆರ್ರಿ ಎನ್ಕ್ಲೇವ್ನಲ್ಲಿ ಜ.23ರಂದು ಉದ್ಘಾಟನೆಗೊಳ್ಳಲಿದೆ.
ನೂತನ ಕಚೇರಿಯನ್ನು ಜ. 23ರಂದು ಬೆಳಗ್ಗೆ 10 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಇಲಾಖೆ ಸಚಿವ ಸುನಿಲ್ ಕುಮಾರ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ.

ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಅವರು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಭರತ್ ಶೆಟ್ಟಿ ವೈ, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ. ಆರ್. ಲೋಬೋ, ಕಾರ್ಪೊರೇಟರ್ ಲಾನ್ಸಿ ಲಾಟ್ ಪಿಂಟೊ ಭಾಗವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕೆ. ಸನಿಲ್ ತಿಳಿಸಿದ್ದಾರೆ.
Mangalore Nidhi Land builders to open their new office on Jan 23rd at Bejai. Nidhi Land Infrastructure Developers India (P) Ltd will open its new office premises on the 5th Floor, Newberry Enclave, Bejai-Kapikad.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm