ಬ್ರೇಕಿಂಗ್ ನ್ಯೂಸ್
22-01-23 07:42 pm Udupi Correspondent ಕರಾವಳಿ
ಉಡುಪಿ, ಜ.22 : ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ನಂಬಿಕೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವನ್ನೂ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಅವರು ಯಾವುದೇ ಜಾಗದಲ್ಲಿ ಚುನಾವಣೆ ನಿಂತರೂ ಸೊಲಿಸಿಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಉಡುಪಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ ಮಾತಾನಾಡಿದ ಅವರು, “ಪ್ರಮೋದ್ ಮಧ್ವರಾಜ್ಗೆ ಮಂತ್ರಿ ಮಾಡಿದೆವು. ದ್ರೋಹ ಮಾಡಿ ಬಿಜೆಪಿಗೆ ಹೋದ್ರು, ಆದರೆ ಅವರ ಜೊತೆಗೆ ಒಬ್ಬನೇ ಕಾರ್ಯಕರ್ತ ಹೋಗಿಲ್ಲ. ಇದಕ್ಕಾಗಿ ನಾನು ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಂದೆ, ತಾಯಿ, ಮಗನನ್ನು ಶಾಸಕ ಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ, ನಿಮಗೆ ಇನ್ನೇನು ಮಾಡಬೇಕು? ಬಿಜೆಪಿ ಟಿಕೆಟ್ ಕೊಡುತ್ತೋ? ಇಲ್ವೋ ಗೊತ್ತಿಲ್ಲ, ಆದರೆ ಅವರು ಯಾವುದೇ ಪಕ್ಷದಿಂದ ಚುನಾವಣೆಗೆ ನಿಂತರೂ ನೀವು ಅವರನ್ನು ಸೋಲಿಸಬೇಕು ಎಂದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯವರು ಹಿಂದುತ್ವವಾದಿಗಳು. ಹಿಂದುಗಳ ಪರ ಇರುವವರಲ್ಲ. ನಾವು ಹಿಂದುಗಳ ಪರ ಇರುವವರು. ರಣದೀಪ್ ಸುರ್ಜೇವಾಲಾ, ಡಿಕೆ ಶಿವಕುಮಾರ್ ನಾವೆಲ್ಲ ಹಿಂದುಗಳಲ್ಲವೇ.. ಬಿಜೆಪಿಯವರಿಗೆ ಹಿಂದುಗಳು ಬೇಕಿಲ್ಲ. ಹಿಂದುತ್ವ ವಾದಿಗಳಷ್ಟೆ ಬೇಕು. ಇದನ್ನು ನಾವು ಒಪ್ಪಲ್ಲ. ಹಿಂದು ಅನ್ನೋದು ಎಲ್ಲವನ್ನು ಸ್ವೀಕಾರ ಮಾಡೋದು. ಆರೆಸ್ಸೆಸ್ ಮಂದಿ ಹೊಸ ಹಿಂದುತ್ವ ಹೇಳ್ತಾ ಇದೆಯಷ್ಟೆ. ಇದರಿಂದ ಸಮಾಜದಲ್ಲಿ ಸಾಮರಸ್ಯ ಕದಡುತ್ತಾ ಇದೆ ಎಂದರು.
“Pramod Madhwaraj has deceived the Congress party. He should be defeated in the elections from wherever he contests,” said D K Shivakumar, president of KPCC. Seaking at the Prajadwani Convention that was held in the city on Sunday, he further said, “We made Pramod Madhwaraj the minister. But he deceived us and joined the BJP. But not a single worker of Congress joined the BJP. So I congratulate all the Congress workers."
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am