ಬ್ರೇಕಿಂಗ್ ನ್ಯೂಸ್
23-01-23 12:38 pm Mangalore Correspondent ಕರಾವಳಿ
ಮಂಗಳೂರು, ಜ.23 : ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.
ದಿವ್ಯಾ(26) ಮೃತ ಯುವತಿ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್ ಮತ್ತು ಗಿರಿಜಾ ದಂಪತಿಯ ಪುತ್ರಿ ದಿವ್ಯಾ(26) ಒಂದು ವರ್ಷದ ಹಿಂದೆ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಿವ್ಯಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಪತಿ ಹರೀಶ್ ಸುರತ್ಕಲ್ ನಲ್ಲಿ ಆಟೋ ಓಡಿಸುತ್ತಿದ್ದರು.
ಜನವರಿ 21ರಂದು ರಾತ್ರಿ ದಿವ್ಯಾ ಮತ್ತು ಪತಿ ಹರೀಶ್ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿದ್ದಾಗ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಬೇಸರಗೊಂಡಿದ್ದ ದಿವ್ಯಾ ರಾತ್ರಿ ಒಬ್ಬಳೇ ಮನೆಗೆ ಹಿಂದಿರುಗಿದ್ದರು. ಹರೀಶ್ ಆಬಳಿಕ ಬರುತ್ತೇನೆಂದು ಅಲ್ಲಿಯೇ ಉಳಿದಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ದಿವ್ಯಾ ಜ.22ರಂದು ಸಂಜೆ ತನ್ನ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಮನೆಯ ಬೆಡ್ ರೂಮ್ ಕಿಟಕಿಯಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Surathkal, 26 year old married woman commits suicide. The deceased has been identified as Divya. It is said she was married a year ago and was working in a medical shop. Some clash during a function at the neighbours house between husband and wife has resulted in suicide.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm