ಬ್ರೇಕಿಂಗ್ ನ್ಯೂಸ್
23-01-23 12:38 pm Mangalore Correspondent ಕರಾವಳಿ
ಮಂಗಳೂರು, ಜ.23 : ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.
ದಿವ್ಯಾ(26) ಮೃತ ಯುವತಿ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್ ಮತ್ತು ಗಿರಿಜಾ ದಂಪತಿಯ ಪುತ್ರಿ ದಿವ್ಯಾ(26) ಒಂದು ವರ್ಷದ ಹಿಂದೆ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಿವ್ಯಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಪತಿ ಹರೀಶ್ ಸುರತ್ಕಲ್ ನಲ್ಲಿ ಆಟೋ ಓಡಿಸುತ್ತಿದ್ದರು.
ಜನವರಿ 21ರಂದು ರಾತ್ರಿ ದಿವ್ಯಾ ಮತ್ತು ಪತಿ ಹರೀಶ್ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿದ್ದಾಗ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಬೇಸರಗೊಂಡಿದ್ದ ದಿವ್ಯಾ ರಾತ್ರಿ ಒಬ್ಬಳೇ ಮನೆಗೆ ಹಿಂದಿರುಗಿದ್ದರು. ಹರೀಶ್ ಆಬಳಿಕ ಬರುತ್ತೇನೆಂದು ಅಲ್ಲಿಯೇ ಉಳಿದಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ದಿವ್ಯಾ ಜ.22ರಂದು ಸಂಜೆ ತನ್ನ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಮನೆಯ ಬೆಡ್ ರೂಮ್ ಕಿಟಕಿಯಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Surathkal, 26 year old married woman commits suicide. The deceased has been identified as Divya. It is said she was married a year ago and was working in a medical shop. Some clash during a function at the neighbours house between husband and wife has resulted in suicide.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm