ಬ್ರೇಕಿಂಗ್ ನ್ಯೂಸ್
24-01-23 08:14 pm Mangalore Correspondent ಕರಾವಳಿ
ಮಂಗಳೂರು, ಜ.24 : ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಲೀಧರ ರೈ(37) ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.
ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದು ನಿನ್ನೆ ಮುಂಜಾನೆ ಮಲಗಿದ್ದಾಗಲ್ಲೇ ಹೃದಯಾಘಾತದಿಂದ ಮುರಲೀಧರ ರೈ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿ ಗೌರವ ಸಲ್ಲಿಸಿದ್ದಾರೆ. ಆಬಳಿಕ ಎ.ಜೆ ಆಸ್ಪತ್ರೆಯ ಶವಗಾರಕ್ಕೆ ಮೃತ ಯೋಧನ ಪಾರ್ಥಿವ ಶರೀರ ರವಾನಿಸಲಾಗಿದೆ.


ನಾಳೆ(ಜ.25) ಶಕ್ತಿನಗರದ ಯೋಧನ ಮನೆಯಲ್ಲಿ ಅಂತಿಮ ದರ್ಶನ ಮತ್ತು ಅಂತ್ಯ ಸಂಸ್ಕಾರದ ವಿಧಿಗಳು ನಡೆಯಲಿದೆ. 2007 ರಲ್ಲಿ ಕಾನ್ಸ್ಟೇಬಲ್ ಆಗಿ ಸಶಸ್ತ್ರ ಸೀಮಾ ಬಲ್ ಗೆ ಸೇರ್ಪಡೆಯಾಗಿದ್ದ ಮುರಲೀಧರ್ ರೈ, ಹವಾಲ್ದಾರ್ ಆಗಿ ಭೋಪಾಲ್ ನಲ್ಲಿ ಕರ್ತವ್ಯದಲ್ಲಿದ್ದರು. ತಿಂಗಳ ರಜೆಯ ಮೇಲೆ ಜ.24ರಂದು ಊರಿಗೆ ಬರುವವರಿದ್ದರು. ಮುರಲೀಧರ್ ಅವರು ಪತ್ನಿ ಮತ್ತು ಆರು ತಿಂಗಳ ಮಗುವನ್ನು ಅಗಲಿದ್ದಾರೆ.
A 37-year-old soldier from Shaktinagar, Muralidhar Rai, died of a heart attack in Bhopal here on January 23. The mortal remains of Muralidhar arrived at the Mangalore International Airport on January 24. The District Administration paid the last respect to the soldier at the martyr’s memorial at Mangaluru International Airport.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm