ಬ್ರೇಕಿಂಗ್ ನ್ಯೂಸ್
25-01-23 02:02 pm Udupi Correspondent ಕರಾವಳಿ
ಉಡುಪಿ, ಜ.25 : ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕರಾಗಿದ್ದ ವ್ಯಕ್ತಿ ಬುಧವಾರ ಬೆಳಗ್ಗೆ (ಜ.25) ಇಂದ್ರಾಳಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ಸಂಜೀವ ಹೆಗ್ಡೆ ಎಂಬವರ ಪುತ್ರ ರಾಘವೇಂದ್ರ ಹೆಗ್ಡೆ ಮೃತ ವ್ಯಕ್ತಿ. ಮಂಗಳೂರು ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದು ಬೋರ್ಡ್ ಹಾಕಿದ್ದ ಕಾರನ್ನು ಇಂದ್ರಾಳಿ ಸೇತುವೆಯ ಬಳಿ ನಿಲ್ಲಿಸಲಾಗಿತ್ತು. ಮೃತದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತು ಸಿಗದಂತಾಗಿದ್ದು ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದಿದ್ದರಿಂದ ಪೊಲೀಸರು ಪತ್ತೆ ಕಾರ್ಯ ಮಾಡಿದ್ದಾರೆ. ಅಲ್ಲದೆ, ಮೃತದೇಹದ ಅಂಗಿಯಲ್ಲಿ ಆಧಾರ್ ಕಾರ್ಡ್ ಸಿಕ್ಕಿದ್ದು ಗುರುತು ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore city corporation Mcc chief auditor car drivers commits suicide under train near Indrali. The deceased has been identified as Raghavendra Hedge.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm