ಬ್ರೇಕಿಂಗ್ ನ್ಯೂಸ್
25-01-23 02:02 pm Udupi Correspondent ಕರಾವಳಿ
ಉಡುಪಿ, ಜ.25 : ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಅವರ ಕಾರು ಚಾಲಕರಾಗಿದ್ದ ವ್ಯಕ್ತಿ ಬುಧವಾರ ಬೆಳಗ್ಗೆ (ಜ.25) ಇಂದ್ರಾಳಿಯಲ್ಲಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ಸಂಜೀವ ಹೆಗ್ಡೆ ಎಂಬವರ ಪುತ್ರ ರಾಘವೇಂದ್ರ ಹೆಗ್ಡೆ ಮೃತ ವ್ಯಕ್ತಿ. ಮಂಗಳೂರು ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದು ಬೋರ್ಡ್ ಹಾಕಿದ್ದ ಕಾರನ್ನು ಇಂದ್ರಾಳಿ ಸೇತುವೆಯ ಬಳಿ ನಿಲ್ಲಿಸಲಾಗಿತ್ತು. ಮೃತದೇಹ ಸಂಪೂರ್ಣ ಛಿದ್ರಗೊಂಡಿದ್ದು ಗುರುತು ಸಿಗದಂತಾಗಿದ್ದು ರೈಲಿನಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.
ಸ್ಥಳದಲ್ಲಿ ಪತ್ತೆಯಾದ ಕಾರಿನ ಹಸಿರು ಫಲಕದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಎಂದಿದ್ದರಿಂದ ಪೊಲೀಸರು ಪತ್ತೆ ಕಾರ್ಯ ಮಾಡಿದ್ದಾರೆ. ಅಲ್ಲದೆ, ಮೃತದೇಹದ ಅಂಗಿಯಲ್ಲಿ ಆಧಾರ್ ಕಾರ್ಡ್ ಸಿಕ್ಕಿದ್ದು ಗುರುತು ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore city corporation Mcc chief auditor car drivers commits suicide under train near Indrali. The deceased has been identified as Raghavendra Hedge.
18-03-26 09:44 am
HK News Staffer
ಹೈದರಾಬಾದ್ ನಲ್ಲಿ ಫಾರ್ಮ್ಹೌಸ್ ಡ್ರಗ್ಸ್ ಪಾರ್ಟಿ ಮ...
17-03-26 08:45 pm
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
18-03-26 09:41 am
HK News Staffer
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am