ಬ್ರೇಕಿಂಗ್ ನ್ಯೂಸ್
25-01-23 03:25 pm Mangalore Correspondent ಕರಾವಳಿ
ಮಂಗಳೂರು, ಜ.25 : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಪ್ರಕರಣದಲ್ಲಿ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಆರೋಪಿಗೆ ಮಂಗಳೂರಿನ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ನಿವಾಸಿ ಬಾಬು(48) ಶಿಕ್ಷೆಗೊಳಗಾದ ವ್ಯಕ್ತಿ. ಕಳೆದ 2021ರ ಡಿಸೆಂಬರ್ ತಿಂಗಳಿನಿಂದ ಫೆಬ್ರವರಿ 26ರ ವರೆಗಿನ ಅವಧಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಹಲವಾರು ಬಾರಿ ಅತ್ಯಾಚಾರ ನಡೆಸಿದ್ದಾಗಿ ಬೆಳ್ತಂಗಡಿ ಠಾಣೆಯಲ್ಲಿ ಮಾರ್ಚ್ 3ರಂದು ದೂರು ದಾಖಲಾಗಿತ್ತು. ತನಿಖೆ ನಡೆಸಿದ ಬೆಳ್ತಂಗಡಿ ಎಸ್ಐ ನಂದಕುಮಾರ್ ಮತ್ತು ವೃತ್ತ ನಿರೀಕ್ಷಕ ಶಿವಕುಮಾರ್, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ(ಪೋಕ್ಸೋ ವಿಶೇಷ) ನ್ಯಾಯಾಧೀಶ ರಾಧಾಕೃಷ್ಣ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. 20 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ 6 ತಿಂಗಳು ಶಿಕ್ಷೆ ಅನುಭವಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟರಮಣಸ್ವಾಮಿ ವಾದಿಸಿದ್ದರು.
The additional and sessions court here sentenced Bobby, to 20 years imprisonment, for repeatedly raping a minor girl. The accused sentenced to jail is Bobby (48), a resident of Beltangady. He also fined Rs 50,000. Justice Radhakrishna convicted Bobby of repeatedly raping a minor girl between 8 pm on December 19, 2021 and 8.30 pm on February 26, 2022 in Beltangady. Failure to pay the fine will attract another six months imprisonment. The victim had lodged a police complaint at Beltangady police station on March 3, 2022. The station sub inspector Nandakumar had registered a case under POCSO Act.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm