ಬ್ರೇಕಿಂಗ್ ನ್ಯೂಸ್
27-01-23 09:53 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ಕರೆಂಟ್ ಕೇಳಿದ್ದಕ್ಕೆ ಜೈಲಿಗೆ ಹಾಕಿದವರು ಈಗ ಕರೆಂಟ್ ಫ್ರೀ ಕೊಡ್ತಾರಂತೆ ಎಂದು ಬಿಜೆಪಿ ಶಾಸಕ ಸಿಟಿ ರವಿ ವ್ಯಂಗ್ಯವಾಡಿದ್ದಾರೆ. ಶಾಸಕ ರಾಜೇಶ್ ನಾಯ್ಕ್ ಅವರ ಗ್ರಾಮವಿಕಾಸ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಸಿ.ಟಿ.ರವಿ ಮಾತನಾಡಿದರು.
ಈಗ 200 ಯುನಿಟ್ ಕರೆಂಟ್ ಫ್ರೀ ಕೊಡ್ತಾರಂತೆ. ಬೆಳ್ಳಾರೆಯ ಸಾಯಿ ಗಿರಿಧರ್ ಕರೆಂಟ್ ಇಲ್ಲ ಅಂತ ಡಿಕೆಶಿ ಗೆ ಕರೆ ಮಾಡಿದ್ದರು. ಎಂಥ ಮಾರ್ರೆ ಸಾವು, ಕರೆಂಟ್ ಇಲ್ಲ ಅಂತ ಗಿರಿಧರ್ ರೈ ಹೇಳಿದ್ದರು. ಆದರೆ ತನ್ನ ಸಾವಿನ ಬಗ್ಗೆ ಮಾತನಾಡಿದ ಅಂತ ಡಿಕೆಶಿ, ಗಿರಿಧರ್ ರೈಯನ್ನ ಪೊಲೀಸ್ ಮೂಲಕ ಅರೆಸ್ಟ್ ಮಾಡಿಸಿದ್ದರು. ಇಂಥವರು ಇನ್ನೂರು ಯುನಿಟ್ ಕರೆಂಟ್ ಫ್ರೀ ಕೊಡ್ತಾರಂತೆ ಎಂದು ರವಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ಇಲ್ಲಿಗೆ ಕಾಂಗ್ರೆಸ್ ನ ಪ್ರಜಾಧ್ವನಿ ಯಾತ್ರೆ ಬಂದಿತ್ತು. ಪ್ರಜೆಗಳ ಧ್ವನಿ ಕೇಳಿದ್ರೆ ಮಕ್ಕಳ ಅನ್ನ ಕಿತ್ತವರು ಅನ್ನೋ ಧ್ವನಿ ಕೇಳ್ತಾ ಇತ್ತು. ಕಲ್ಲಡ್ಕದ ಮಕ್ಕಳ ಅನ್ನ ಕಿತ್ತ ಪಾಪಿಗಳು ಅನ್ನುವ ಧ್ವನಿ ಕೇಳ್ತಾ ಇತ್ತು. ಇಲ್ಲಿನ ಕೊಲೆಗಳು ಮತ್ತು ಕೊಲೆ ಹಿಂದೆ ಇರೋರಿಗೆ ಬೆಂಬಲಕ್ಕೆ ನಿಂತ ಕೊಲೆಗಡುಕರು ಅನ್ನೋ ಧ್ವನಿ ಕೇಳ್ತಾ ಇತ್ತು. ಎದ್ದರೆ ಕೂರಲು ಆಗದ, ಕೂತರೆ ನಿಲ್ಲಲು ಆಗದ ಶಾಸಕ ನಮ್ಮವರಲ್ಲ. ಇವರ ಪ್ರಜಾಧ್ವನಿ ಯಾತ್ರೆ ಕೇವಲ ಬಿಜೆಪಿ ಬೈಯ್ಯುವ ಯಾತ್ರೆ.
ದೈವ ವಿರೋಧಿಗಳು, ಕುಂಕುಮ ಕಂಡ್ರೆ ಭಯ ಪಡೋರು ನೈಜ ಹಿಂದುಗಳಲ್ಲ. ಕೇಸರಿ ಕಂಡರೆ ಭಯ ಪಡೋರು ನೈಜ ಹಿಂದುಗಳಲ್ಲ. ನೈಜ ಹಿಂದುಗಳು ಪಂಜುರ್ಲಿ ದೈವ, ದೇವರ ಹತ್ರ ಹೋಗ್ತಾರೆ. ಆದರೆ ಈ ನಕಲಿ ಹಿಂದೂಗಳು ಅದರ ಬಳಿ ಯಾವತ್ತೂ ಹೋಗಲ್ಲ. ಜೈ ಶ್ರೀರಾಮ್ ಅನ್ನೋರು, ರಾಮ ಮಂದಿರದ ತುಡಿತ ಇದ್ದವರು ನೈಜ ಹಿಂದೂಗಳು. ರಾಮ ಮಂದಿರ ವಿರೋಧಿಸಿದವರು ನಕಲಿ ಹಿಂದೂಗಳು.
ಪ್ರಜಾಧ್ವನಿಯಲ್ಲಿ ನಿನ್ನೆ ವೇದಿಕೆ ಮೇಲೆ ಮಾತನಾಡಿದವರೆಲ್ಲಾ ನಕಲಿ ಹಿಂದುಗಳು. ಮಕ್ಕಳ ಮನಸ್ಸಲ್ಲೂ ಜಾತಿ ವಿಷ ಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡಿತ್ತು. ಮುಂಚೆ ಒಬ್ಬ ಇಲ್ಲಿ ವಿವಾದಿತ ರಾಜಕಾರಣಿ ಇದ್ದರು. ಆದ್ರೆ ನಮ್ಮ ರಾಜೇಶ್ ನಾಯ್ಕ್ ವಿವಾದ ಇಲ್ಲದ ರಾಜಕಾರಣಿ ಎಂದು ಟಾಂಗ್ ಇಟ್ಟರು.
Mangalore CT Ravi slams DK Shivakumar over giving free current to the state if congress comes to power.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm