ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm