ಬ್ರೇಕಿಂಗ್ ನ್ಯೂಸ್
27-01-23 10:47 pm Mangalore Correspondent ಕರಾವಳಿ
ಬಂಟ್ವಾಳ, ಜ.27 : ತಮಿಳುನಾಡಿನಲ್ಲಿ ಡಿಎಂಕೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಡಿಎಂಕೆ ಮತ್ತು ಕಾಂಗ್ರೆಸ್ ನವರು ಅಲ್ಲಿ ಹೇಳಿದ ಸುಳ್ಳನ್ನೇ ಕರ್ನಾಟಕದಲ್ಲಿ ರಿಪೀಟ್ ಮಾಡಲಾಗ್ತಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.
ಬಿಸಿ ರೋಡಿನಲ್ಲಿ ಗ್ರಾಮದಡೆಗೆ ಶಾಸಕರ ನಡಿಗೆ ಪಾದಯಾತ್ರೆ ಸಮಾರೋಪ ಸಮಾರಂಭದಲ್ಲಿ ಅಣ್ಣಾಮಲೈ ಮಾತನಾಡಿದರು. ತಮಿಳುನಾಡಿನಲ್ಲಿ ರೇಷನ್ ಕಾರ್ಡ್ ಮುಂದಿಟ್ಟು ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವುದಾಗಿ ಹೇಳಿದ್ದರು. 21 ತಿಂಗಳಾಯಿತು, ಯಾವೊಬ್ಬರಿಗೂ ಈವರೆಗೂ ಒಂದು ರೂಪಾಯಿ ಬಂದಿಲ್ಲ. ಕೇವಲ ಸುಳ್ಳು ಹೇಳಿಕೊಂಡೇ ಅಧಿಕಾರಕ್ಕೆ ಬಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಕಾಂಗ್ರೆಸ್ ಮತ್ತೆ ಸುಳ್ಳು ಭರವಸೆ ನೀಡುತ್ತಿದೆ. ಪ್ರಿಯಾಂಕಾ ಗಾಂಧಿ ಬಂದು ಪ್ರತಿ ಮನೆಯ ಮಹಿಳೆಗೆ ಎರಡು ಸಾವಿರ ಕೊಡುತ್ತೇವೆ ಅಂತ ಹೇಳುತ್ತಿದ್ದಾರೆ.








ಕರ್ನಾಟಕದ ಜನ ಈ ಸುಳ್ಳು ಭರವಸೆಯನ್ನು ನಂಬಬಾರದು, ಜಾಗೃತರಾಗಬೇಕು. ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದ ಹಾಗೆ. ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಈ ಎಟಿಎಂ ಬಳಸಿಕೊಳ್ಳಲು ಪ್ಲಾನ್ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಗೆ ಈ ಎಟಿಎಂ ಅನ್ನು ಬಳಸಿಕೊಳ್ಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಇದಕ್ಕೆ ಕರ್ನಾಟಕದ ಜನ ಅವಕಾಶ ನೀಡಬಾರದು.






ಹಿಂದೆ ಕೋಮು ಗಲಭೆಗಳಿಂದ ಬಂಟ್ವಾಳ ನಲುಗಿತ್ತು. ಕಳೆದ ನಾಲ್ಕುವರೆ ವರ್ಷದಲ್ಲಿ ಬಂಟ್ವಾಳ ಚಿತ್ರಣ ಬದಲಾಗಿದೆ. ಬಂಟ್ವಾಳ ಈಗ ಶಾಂತವಾಗಿದೆ, ಬಹಳ ಅಭಿವೃದ್ಧಿಯಾಗಿದೆ. ಶಾಂತಿ, ಸಾಮರಸ್ಯವೂ ನೆಲೆಸಿದೆ ಎಂದರು.
DMK has come to power with false hopes to people of Tamilnadu slams BJP Annamalai in Mangalore taking part at the The 12-day -long Grama Vikasa Yatra, led by Bantwal MLA Rajesh Naik.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm