ಬ್ರೇಕಿಂಗ್ ನ್ಯೂಸ್
28-01-23 12:18 pm Mangalore Correspondent ಕರಾವಳಿ
ಮಂಗಳೂರು, ಜ.28: ಲಂಚ ಪಡೆದು ಕೋಟ್ಯಂತರ ಆಸ್ತಿ ಗಳಿಸಿದ್ದ ಭ್ರಷ್ಟ ಅರಣ್ಯಾಧಿಕಾರಿಗೆ ಒಂದೂವರೆ ಕೋಟಿ ರೂಪಾಯಿ ದಂಡ ಮತ್ತು ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ (ವಿಶೇಷ) ನ್ಯಾಯಾಲಯ ತೀರ್ಪು ನೀಡಿದೆ.
ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯಾಗಿದ್ದ ಎಸ್.ರಾಘವ ಪಾಟಾಳಿ ಪ್ರಕರಣದ ಆರೋಪಿ. ಈತನಿಗೆ 5 ವರ್ಷಗಳ ಸಾದಾ ಸಜೆ ಹಾಗೂ 1 ಕೋಟಿ ಐವತ್ತು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.

ಅಲ್ಲದೆ, ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ ಒಂದು ವರ್ಷಗಳ ಸಾದಾ ಶಿಕ್ಷೆ ನೀಡಲಾಗಿದೆ. ರಾಘವ ಪಾಟಾಳಿ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಹಿನ್ನೆಲೆ 2011ರಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. 13(1)(ಇ) ಜೊತೆಗೆ 13(2) ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಉದಯ ನಾಯಕ್, ಡಿವೈಎಸ್ಪಿ ವಿಠಲದಾಸ್ ಪೈ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ 295 ಪುಟಗಳ ತೀರ್ಪು ಪ್ರಕಟಿಸಿದ್ದಾರೆ. ಆರೋಪಿ ಎಸ್. ರಾಘವ ಪಾಟಾಳಿ ಮಂಗಳೂರಿನ ಕೊಂಚಾಡಿಯಲ್ಲಿ ವಾಸವಿದ್ದು ಬೆಳ್ತಂಗಡಿ ಸಹ್ಯಾದ್ರಿ ವಲಯದಲ್ಲಿ ಅರಣ್ಯಾಧಿಕಾರಿಯಾಗಿ ಕರ್ತವ್ಯದಲ್ಲಿದ್ದಾರೆ.
A zonal forest officer was sentenced to five years in prison and slapped a fine of Rs 1.5 lac in a disproportionate asset case. S Raghava Patali, a resident of Derebail Konchady, retired zonal forest officer of Sahyadri zone of Beltangady, is the person who is convicted by the court.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm