ಬ್ರೇಕಿಂಗ್ ನ್ಯೂಸ್
28-01-23 05:53 pm Udupi Correspondent ಕರಾವಳಿ
ಉಡುಪಿ, ಜ.28: ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಜೊತೆಗೆ ಗಿರ ಗಿರನೇ ತಿರುಗುವ ವಿಚಿತ್ರ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಕಾರ್ಕಳದ ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದಾಗ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮೈದಾನದ ನಡುವೆ ಸುಳಿಗಾಳಿ ಕಾಣಿಸಿದ್ದು, ಸುರುಳಿ ಸುತ್ತುತ್ತಲೇ ಧೂಳಿನೊಂದಿಗೆ ಬಾನೆತ್ತರಕ್ಕೆ ಚಿಮ್ಮಲಾರಂಭಿಸಿದೆ. ಮೈದಾನದಲ್ಲಿದ್ದ ಕಸ, ಮಣ್ಣಿನ ಧೂಳನ್ನೆಲ್ಲ ಹೊತ್ತು ಗಾಳಿ ಸುಮಾರು ಇನ್ನೂರು ಅಡಿ ಎತ್ತರಕ್ಕೆ ಹಾವಿನಂತೆ ಲಂಬವಾಗಿ ಮೇಲೇರಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ಈ ವಿದ್ಯಮಾನವನ್ನು ವೀಕ್ಷಿಸಿದರು.


ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿ ಸುಳಿಗಾಳಿ ಕಂಡುಬಂದಿತ್ತು. ಅಜೆಕಾರು, ಬೆಳಪು ಪರಿಸರದಲ್ಲಿ ವರ್ಷದ ಹಿಂದೆ ಇದೇ ರೀತಿ ಸುಳಿಗಾಳಿ ಕಾಣಿಸಿಕೊಂಡಿತ್ತು.
#Whirlwind in #karkala gandhi maidan, video goes viral #BreakingNews #udupi pic.twitter.com/VPgcTEnp4G
— Headline Karnataka (@hknewsonline) January 28, 2023
Whirlwind in karkala gandhi maidan, video goes viral. When youths were playing cricket this was said to happen suddenly.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm