ಬ್ರೇಕಿಂಗ್ ನ್ಯೂಸ್
28-01-23 05:53 pm Udupi Correspondent ಕರಾವಳಿ
ಉಡುಪಿ, ಜ.28: ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಜೊತೆಗೆ ಗಿರ ಗಿರನೇ ತಿರುಗುವ ವಿಚಿತ್ರ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಕಾರ್ಕಳದ ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದಾಗ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮೈದಾನದ ನಡುವೆ ಸುಳಿಗಾಳಿ ಕಾಣಿಸಿದ್ದು, ಸುರುಳಿ ಸುತ್ತುತ್ತಲೇ ಧೂಳಿನೊಂದಿಗೆ ಬಾನೆತ್ತರಕ್ಕೆ ಚಿಮ್ಮಲಾರಂಭಿಸಿದೆ. ಮೈದಾನದಲ್ಲಿದ್ದ ಕಸ, ಮಣ್ಣಿನ ಧೂಳನ್ನೆಲ್ಲ ಹೊತ್ತು ಗಾಳಿ ಸುಮಾರು ಇನ್ನೂರು ಅಡಿ ಎತ್ತರಕ್ಕೆ ಹಾವಿನಂತೆ ಲಂಬವಾಗಿ ಮೇಲೇರಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ಈ ವಿದ್ಯಮಾನವನ್ನು ವೀಕ್ಷಿಸಿದರು.


ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿ ಸುಳಿಗಾಳಿ ಕಂಡುಬಂದಿತ್ತು. ಅಜೆಕಾರು, ಬೆಳಪು ಪರಿಸರದಲ್ಲಿ ವರ್ಷದ ಹಿಂದೆ ಇದೇ ರೀತಿ ಸುಳಿಗಾಳಿ ಕಾಣಿಸಿಕೊಂಡಿತ್ತು.
#Whirlwind in #karkala gandhi maidan, video goes viral #BreakingNews #udupi pic.twitter.com/VPgcTEnp4G
— Headline Karnataka (@hknewsonline) January 28, 2023
Whirlwind in karkala gandhi maidan, video goes viral. When youths were playing cricket this was said to happen suddenly.
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm