ಬ್ರೇಕಿಂಗ್ ನ್ಯೂಸ್
28-01-23 05:53 pm Udupi Correspondent ಕರಾವಳಿ
ಉಡುಪಿ, ಜ.28: ಉಡುಪಿ ಜಿಲ್ಲೆಯ ಕಾರ್ಕಳದ ಗಾಂಧಿ ಮೈದಾನದಲ್ಲಿ ವಿಚಿತ್ರ ಸುಳಿಗಾಳಿ ಕಾಣಿಸಿಕೊಂಡಿದ್ದು ಅದರ ವಿಡಿಯೋ ವೈರಲ್ ಆಗಿದೆ. ಮೈದಾನದ ಮಧ್ಯೆ ಧೂಳಿನ ಜೊತೆಗೆ ಗಿರ ಗಿರನೇ ತಿರುಗುವ ವಿಚಿತ್ರ ವಿದ್ಯಮಾನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ.
ಕಾರ್ಕಳದ ಗಾಂಧಿ ಮೈದಾನದಲ್ಲಿ ಯುವಕರು ಕ್ರಿಕೆಟ್ ಆಡುತ್ತಿದ್ದಾಗ ಘಟನೆ ನಡೆದಿದೆ. ಇದ್ದಕ್ಕಿದ್ದಂತೆ ಮೈದಾನದ ನಡುವೆ ಸುಳಿಗಾಳಿ ಕಾಣಿಸಿದ್ದು, ಸುರುಳಿ ಸುತ್ತುತ್ತಲೇ ಧೂಳಿನೊಂದಿಗೆ ಬಾನೆತ್ತರಕ್ಕೆ ಚಿಮ್ಮಲಾರಂಭಿಸಿದೆ. ಮೈದಾನದಲ್ಲಿದ್ದ ಕಸ, ಮಣ್ಣಿನ ಧೂಳನ್ನೆಲ್ಲ ಹೊತ್ತು ಗಾಳಿ ಸುಮಾರು ಇನ್ನೂರು ಅಡಿ ಎತ್ತರಕ್ಕೆ ಹಾವಿನಂತೆ ಲಂಬವಾಗಿ ಮೇಲೇರಿದ್ದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಅತ್ಯಂತ ಕುತೂಹಲದಿಂದ ಜನರು ಈ ವಿದ್ಯಮಾನವನ್ನು ವೀಕ್ಷಿಸಿದರು.


ಕಾರ್ಕಳ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ಈ ಭಾಗದಲ್ಲಿ ಈ ಹಿಂದೆಯೂ ಇದೇ ರೀತಿ ಸುಳಿಗಾಳಿ ಕಂಡುಬಂದಿತ್ತು. ಅಜೆಕಾರು, ಬೆಳಪು ಪರಿಸರದಲ್ಲಿ ವರ್ಷದ ಹಿಂದೆ ಇದೇ ರೀತಿ ಸುಳಿಗಾಳಿ ಕಾಣಿಸಿಕೊಂಡಿತ್ತು.
#Whirlwind in #karkala gandhi maidan, video goes viral #BreakingNews #udupi pic.twitter.com/VPgcTEnp4G
— Headline Karnataka (@hknewsonline) January 28, 2023
Whirlwind in karkala gandhi maidan, video goes viral. When youths were playing cricket this was said to happen suddenly.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm