ಬ್ರೇಕಿಂಗ್ ನ್ಯೂಸ್
04-08-20 02:17 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 4: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 225 ಮಂದಿ ಪಾಸಿಟಿವ್ ಆಗಿದ್ದಾರೆ. ಇದೇ ವೇಳೆ, ನಾಲ್ಕು ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದ ನಾಲ್ವರೂ ಕೂಡ ಮಂಗಳೂರು ತಾಲೂಕಿನವರೇ ಆಗಿದ್ದಾರೆ.
ಇಂದಿನ ಸೊಂಕಿತರ ಪೈಕಿ ಜ್ವರ ಲಕ್ಷಣಗಳಿದ್ದ 87 ಮಂದಿಗೆ ಸೋಂಕು ತಗಲಿದೆ. ಇನ್ನು ಸಂಪರ್ಕವೇ ಪತ್ತೆಯಾಗದ 77 ಮಂದಿಗೆ ಸೋಂಕು ಪತ್ತೆಯಾಗಿದೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ 66 ಮಂದಿಗೆ ಸೋಂಕು ದೃಢಪಟ್ಟಿದೆ.
ಮಂಗಳೂರು ತಾಲೂಕಿನಲ್ಲಿ 147 ಮಂದಿ ಪಾಸಿಟಿವ್ ಆಗಿದ್ದರೆ, ಬೆಳ್ತಂಗಡಿ 29, ಬಂಟ್ವಾಳ 19 ಮಂದಿಗೆ ಸೋಂಕು ಆಗಿದೆ. ಇಂದು 74 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6618ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 180 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಉಡುಪಿಯಲ್ಲಿ 170 ಮಂದಿಯಲ್ಲಿ ಸೋಂಕು:
ಜಿಲ್ಲೆಯಲ್ಲಿ ಮತ್ತೆ 170 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೊಂಕಿತರ ಸಂಖ್ಯೆ 4970ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 2938 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ 1980 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾದಿಂದಾಗಿ ಉಡುಪಿಯಲ್ಲಿ ಈವರೆಗೆ 42 ಮಂದಿ ಸಾವನ್ನಪ್ಪಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm