ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm