ಬ್ರೇಕಿಂಗ್ ನ್ಯೂಸ್
29-01-23 05:35 pm Mangalore Correspondent ಕರಾವಳಿ
ಮಂಗಳೂರು, ಜ.29: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಗಲ್ಫ್ ರಾಷ್ಟ್ರದಲ್ಲಿ ಅಡಗಿಕೊಂಡಿದ್ದಾರೆಂದು ಎನ್ಐಎ ಅಧಿಕಾರಿಗಳಿಗೆ ಸುಳಿವು ಲಭಿಸಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ.
ಇತ್ತೀಚೆಗೆ ಕೊಲೆಗೆ ಸಂಚು ನಡೆಸಿರುವವರಲ್ಲಿ ಪ್ರಮುಖ ಆರೋಪಿಗಳೆಂದು ಗುರುತಿಸಲ್ಪಟ್ಟು ಸುಳಿವು ಕೊಟ್ಟವರಿಗೆ ತಲಾ ಐದು ಲಕ್ಷ ಬಹುಮಾನ ಘೋಷಿಸಲ್ಪಟ್ಟಿದ್ದ ಮಹಮ್ಮದ್ ಷರೀಫ್ ಕೋಡಾಜೆ ಮತ್ತು ಮಸೂದ್ ಕೆಎ ಎಂಬವರನ್ನು ಸೌದಿ ಅರೇಬಿಯಾದಲ್ಲಿ ಪತ್ತೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಪ್ರವೀಣ್ ಕೊಲೆ ಪ್ರಕರಣದಲ್ಲಿ ಒಟ್ಟು 20 ಮಂದಿಯ ಹೆಸರನ್ನು ಎನ್ಐಎ ಚಾರ್ಜ್ ಶೀಟ್ ನಲ್ಲಿ ಹೆಸರಿಸಿತ್ತು. ಆ ಪೈಕಿ ಆರು ಮಂದಿ ತಲೆಮರೆಸಿಕೊಂಡಿದ್ದು, ನಾಲ್ಕು ಮಂದಿಗೆ ತಲಾ 5 ಲಕ್ಷ ಹಾಗೂ ಇಬ್ಬರಿಗೆ ತಲಾ ಎರಡು ಲಕ್ಷ ರೂ. ಒಟ್ಟು 24 ಲಕ್ಷ ಬಹುಮಾನ ಘೋಷಣೆ ಮಾಡಲಾಗಿತ್ತು. ಆರು ಮಂದಿಯೂ ವಿದೇಶದಲ್ಲಿ ಅಡಗಿದ್ದಾರೆ ಎನ್ನುವ ವದಂತಿಯ ನಡುವೆಯೇ ಮಸೂದ್ ಮತ್ತು ಷರೀಫ್ ಸೌದಿ ಅರೇಬಿಯಾದಲ್ಲಿ ಪತ್ತೆಯಾಗಿದ್ದಾರೆ ಎನ್ನುವ ಮಾಹಿತಿಗಳಿವೆ. ಆರೋಪಿಗಳನ್ನು ವಿದೇಶದಿಂದ ಬಂಧಿಸಿ ಕರೆತರಲು ಅದರದ್ದೇ ಆದ ಪ್ರಕ್ರಿಯೆಗಳಿದ್ದು, ಎನ್ಐಎ ಆ ನಿಟ್ಟಿನಲ್ಲಿ ಕಾರ್ಯಾಚರಣೆಗೆ ಮುಂದಾಗಿದೆ. ಮುಸ್ತಫಾ ಪೈಚಾರ್, ಮಸೂದ್ ಕೆ.ಎ, ಉಮರ್ ಫಾರೂಕ್, ಮೊಹಮ್ಮದ್ ಷರೀಫ್, ತುಫೈಲ್ ಎಂ.ಎಚ್, ಅಬುಬಕ್ಕರ್ ಸಿದ್ದಿಕಿ ಎಂಬವರು ತಲೆಮರೆಸಿಕೊಂಡವರು.
The National Investigation Agency (NIA) has reportedly received a clue about the accused, who assisted the murderers of BJP leader Praveen Nettaru,, hiding overseas. It is learnt that the process is underway to arrest two of them and bring them back to India. A reward of Rs 5 lac each was declared by NIA for any clue on Mohammed Mustafa S and Tufail M H, members of banned PFI.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm