ಬ್ರೇಕಿಂಗ್ ನ್ಯೂಸ್
30-01-23 12:40 pm Mangalore Correspondent ಕರಾವಳಿ
ಮಂಗಳೂರು, ಜ.30: ನಗರದ ಅಲೋಶಿಯಸ್ ಪಿಯು ಕಾಲೇಜಿನಲ್ಲಿ ಕಲಿಯುತ್ತಿರುವ ಆಶ್ನಾ ರೈ ದೆಹಲಿಯಲ್ಲಿ ನಡೆದ ಎನ್ ಸಿಸಿ ರ್ಯಾಲಿಯಲ್ಲಿ ಪಾಲ್ಗೊಂಡು ರಾಷ್ಟ್ರ ಮಟ್ಟದಲ್ಲಿ ಬೆಸ್ಟ್ ಕ್ಯಾಡೆಟ್ ಎಂಬ ಗೌರವ ಪಡೆದಿದ್ದು, ಪ್ರಧಾನಿ ಮೋದಿ ಅವರಿಂದ ಚಿನ್ನದ ಪದಕ ಸ್ವೀಕರಿಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಆಶ್ನಾ ರೈ ಎನ್ ಸಿಸಿ ನೇವಿ ವಿಭಾಗದಲ್ಲಿ ಕೆಡೆಟ್ ಆಗಿದ್ದಾರೆ. ಅಲ್ಲದೆ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದಾರೆ. ಕೆನರಾ ಪ್ರೌಢ ಶಾಲೆಯಲ್ಲಿ ಕಲಿಯುತ್ತಿದ್ದಾಗಲೇ ಎನ್ ಸಿಸಿ ಬಗ್ಗೆ ಆಸಕ್ತಿಯಿಂದ ಸೇರಿದ್ದರು. ಜ.28ರ ಶನಿವಾರ ದೆಹಲಿಯಲ್ಲಿ ಅಖಿಲ ಭಾರತ ಮಟ್ಟದ ರ್ಯಾಲಿ ನಡೆದಿದ್ದು, ಅದರಲ್ಲಿ ಬೆಸ್ಟ್ ಕ್ಯಾಡೆಟ್ ಎಂಬ ಗೌರವ ಪಡೆದಿದ್ದಾರೆ.
ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಪಾಲ್ಗೊಂಡು ಎನ್ ಸಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದರು. ವಿಂಗ್ ಕಮಾಂಡರ್ ಚಂದನ್ ಗರ್ಗ್ ಮತ್ತು ಆಲ್ವಿನ್ ಮಿಸ್ಕಿತ್ ಅವರು ಆಶ್ನಾ ರೈಗೆ ತರಬೇತಿ ನೀಡಿದ್ದರು. ಆಶ್ನಾ ನಗರದ ಕದ್ರಿ ಕಂಬಳದ ನಿವಾಸಿಯಾಗಿದ್ದು, ಉದ್ಯಮಿ ರಾಮಣ್ಣ ರೈ ಮತ್ತು ಶಿಕ್ಷಕಿ ಅಕ್ಷತಾ ರೈಯವರ ಪುತ್ರಿ.
Ashna Rai, a cadet of the NCC navy wing of St Aloysius PU College, who participated in the annual NCC rally that was held at New Delhi on Saturday, received All India best cadet award (gold medal) from Prime Minister (PM) Narendra Modi. Ashna Rai is pursuing her second PU. From childhood, she was interested in joining the NCC. When she was studying in eighth standard at Canara CBSE School, she joined the NCC. Later, she continued in the same field.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm