ಬ್ರೇಕಿಂಗ್ ನ್ಯೂಸ್
30-01-23 05:11 pm Mangalore Correspondent ಕರಾವಳಿ
ಮಂಗಳೂರು, ಜ.30 : ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿ ನಿನ್ನ ಖಾಸಗಿ ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡಿದ್ದು ಇದರಿಂದ ಬೆದರಿದ ಬಿಕಾಂ ವಿದ್ಯಾರ್ಥಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19) ಮೃತಪಟ್ಟ ವಿದ್ಯಾರ್ಥಿ. ದ್ವಿತೀಯ ವರ್ಷದ ಬಿಕಾಂ ಕಲಿಯುತ್ತಿದ್ದ ಹರ್ಷಿತ್ ಗೆ ಇನ್ಸ್ಟಾಗ್ರಾಂ ಮೂಲಕ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕಕ್ಕೆ ಬಂದಿದ್ದ. ಹರ್ಷಿತ್ ಆತನೊಂದಿಗೆ ವಿಡಿಯೋ ಕರೆ ಮಾಡಿ ಮಾತಾಡುತ್ತಿದ್ದ.
ಈ ನಡುವೆ, ಹರ್ಷಿತ್ ಬಳಿ ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಅದನ್ನು ವೈರಲ್ ಮಾಡುತ್ತೇನೆ, ತನಗೆ 11,000 ರೂ. ಕೊಡಬೇಕೆಂದು ಅಪರಿಚಿತ ಬೇಡಿಕೆ ಇಟ್ಟಿದ್ದ. ಇದಕ್ಕೆ ಹರ್ಷಿತ್ ಜ.23ರ ವರೆಗೆ ಅವಕಾಶ ಕೇಳಿದ್ದು, ಜ.24 ಮಧ್ಯಾಹ್ನದ ವರೆಗೂ ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಬೆದರಿದ ಹರ್ಷಿತ್ ತನ್ನ ವೈಯಕ್ತಿಕ ವಿಡಿಯೋ ವೈರಲ್ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನ ಇಲಿ ಪಾಷಾಣ ಸೇವಿಸಿದ್ದ. ಮನೆಯಲ್ಲಿ ಅಸ್ವಸ್ಥನಾಗಿದ್ದ ಹರ್ಷಿತ್ ನನ್ನು ಚಿಕಿತ್ಸೆಗಾಗಿ ಉಜಿರೆಯ ಬೆನಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದರು. ಅದರಂತೆ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜ.29 ರಂದು ಸಂಜೆ ಹರ್ಷಿತ್ ಮೃಪಟ್ಟಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old student in Belthangady allegedly died by suicide after being blackmailed over an objectionable video by an Instagram friend. The deceased has been identified as Harshit (19 years old), a resident of Ashok Nagar of Dharmasthala.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm