ಬ್ರೇಕಿಂಗ್ ನ್ಯೂಸ್
30-01-23 05:11 pm Mangalore Correspondent ಕರಾವಳಿ
ಮಂಗಳೂರು, ಜ.30 : ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ತನ್ನಲ್ಲಿ ನಿನ್ನ ಖಾಸಗಿ ವಿಡಿಯೋ ಇದೆಯೆಂದು ಬ್ಲಾಕ್ಮೇಲ್ ಮಾಡಿದ್ದು ಇದರಿಂದ ಬೆದರಿದ ಬಿಕಾಂ ವಿದ್ಯಾರ್ಥಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19) ಮೃತಪಟ್ಟ ವಿದ್ಯಾರ್ಥಿ. ದ್ವಿತೀಯ ವರ್ಷದ ಬಿಕಾಂ ಕಲಿಯುತ್ತಿದ್ದ ಹರ್ಷಿತ್ ಗೆ ಇನ್ಸ್ಟಾಗ್ರಾಂ ಮೂಲಕ 15 ದಿನಗಳ ಹಿಂದೆ ಅಪರಿಚಿತ ವ್ಯಕ್ತಿಯೊಬ್ಬ ಸಂಪರ್ಕಕ್ಕೆ ಬಂದಿದ್ದ. ಹರ್ಷಿತ್ ಆತನೊಂದಿಗೆ ವಿಡಿಯೋ ಕರೆ ಮಾಡಿ ಮಾತಾಡುತ್ತಿದ್ದ.
ಈ ನಡುವೆ, ಹರ್ಷಿತ್ ಬಳಿ ನಿನ್ನ ವೈಯಕ್ತಿಕ ವಿಡಿಯೋ ನನ್ನ ಬಳಿ ಇದ್ದು, ಅದನ್ನು ವೈರಲ್ ಮಾಡುತ್ತೇನೆ, ತನಗೆ 11,000 ರೂ. ಕೊಡಬೇಕೆಂದು ಅಪರಿಚಿತ ಬೇಡಿಕೆ ಇಟ್ಟಿದ್ದ. ಇದಕ್ಕೆ ಹರ್ಷಿತ್ ಜ.23ರ ವರೆಗೆ ಅವಕಾಶ ಕೇಳಿದ್ದು, ಜ.24 ಮಧ್ಯಾಹ್ನದ ವರೆಗೂ ಹಣ ಹೊಂದಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಬೆದರಿದ ಹರ್ಷಿತ್ ತನ್ನ ವೈಯಕ್ತಿಕ ವಿಡಿಯೋ ವೈರಲ್ ಮಾಡಿದರೆ ಮಾನ ಹೋಗಬಹುದೆಂಬ ಭಯದಿಂದ ಜ.24 ರಂದು ಮಧ್ಯಾಹ್ನ ಇಲಿ ಪಾಷಾಣ ಸೇವಿಸಿದ್ದ. ಮನೆಯಲ್ಲಿ ಅಸ್ವಸ್ಥನಾಗಿದ್ದ ಹರ್ಷಿತ್ ನನ್ನು ಚಿಕಿತ್ಸೆಗಾಗಿ ಉಜಿರೆಯ ಬೆನಕ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ವೈದ್ಯರು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದ್ದರು. ಅದರಂತೆ ಮಂಗಳೂರಿನ ಆಸ್ಪತ್ರೆಗೆ ಕರೆತಂದಿದ್ದು ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜ.29 ರಂದು ಸಂಜೆ ಹರ್ಷಿತ್ ಮೃಪಟ್ಟಿದ್ದಾನೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 19-year-old student in Belthangady allegedly died by suicide after being blackmailed over an objectionable video by an Instagram friend. The deceased has been identified as Harshit (19 years old), a resident of Ashok Nagar of Dharmasthala.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm