ಬ್ರೇಕಿಂಗ್ ನ್ಯೂಸ್
19-10-20 05:58 pm Mangalore Reporter ಕರಾವಳಿ
ಸುಳ್ಯ, ಅಕ್ಟೋಬರ್ 19: ಸುಳ್ಯ ನಗರದ ಲಾಡ್ಜ್ ನಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅತ್ಮಹತ್ಯೆ ಮಾಡಿಕೊಂಡ ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್(19) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ(19) ಎಂದು ಗುರುತಿಸಲಾಗಿದೆ.
ಅ. 18 ರಂದು ರಾತ್ರಿ ಸುಳ್ಯದ ಲಾಡ್ಜ್ ನಲ್ಲಿ ಬಂದು ಸಂಬಂಧಿಕರು ಎಂದು ಹೇಳಿ ಊರಿಗೆ ಹೋಗಲು ಬಸ್ಸು ಇಲ್ಲ ಎಂದು ಹೇಳಿ ಯುವತಿಯ ದಾಖಲೆ ನೀಡಿ ರೂಮ್ ಬುಕ್ ಮಾಡಿಕೊಂಡಿದ್ದ. ಅ. 19 ರಂದು ಮಧ್ಯಾಹ್ನ ವೇಳೆಗೆ ಲಾಡ್ಜ್ ನ ಮ್ಯಾನೆಜರ್ ರೂಮ್ ಬಳಿ ಹೋಗಿ ಕಿಟಕಿ ಬಳಿ ಬಂದು ಇಣುಕಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಾಗಿದ್ದು ಒಂದೇ ನೇಣಿಗೆ ಇಬ್ಬರು ಕೊರಳೊಡ್ಡಿದ್ದಾರೆ ಎನ್ನಲಾಗಿದೆ.
ಯುವಕ ದರ್ಶನ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು, ಕೋರೋನ ಬರುವ ಮೊದಲು ಇದೇ ವಸತಿಗೃಹದಲ್ಲಿರುವ ಹೋಟೆಲ್ನಲ್ಲಿ ಸ್ವಲ್ಪ ಸಮಯ ಕೆಲಸ ಮಾಡಿಕೊಂಡಿದ್ದ. ಕಳೆದ 4 ದಿನದ ಹಿಂದೆ ಮನೆಯಿಂದ ಸ್ನೇಹಿತರ ಜೊತೆಗೆ ಪ್ರವಾಸ ಹೋಗುತ್ತೇನೆ ಎಂದು ಹೊರಟು ಬಂದಿದ್ದನು. ನಿನ್ನೆಯ ದಿನ ತಾಯಿ ಇಂದುಮತಿಯವರು ದರ್ಶನ್ಗೆ ಕರೆ ಮಾಡಿ ಮಾತನಾಡಿದ್ದರು. ಅಲ್ಲದೇ ಯುವಕನ ತಾಯಿ ಯುವತಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಯುವತಿ ಸ್ನೇಹಿತರ ಜೊತೆಗೆ ಹೋಗಿದ್ದಾನೆ ಎಂದು ತಿಳಿಸಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
A couple have been found dead inside a lodge in Sullia. Love issue has made them to take this harsh step it is said. The Sullia police are investigating the case.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm