ಬ್ರೇಕಿಂಗ್ ನ್ಯೂಸ್
19-10-20 05:58 pm Mangalore Reporter ಕರಾವಳಿ
ಸುಳ್ಯ, ಅಕ್ಟೋಬರ್ 19: ಸುಳ್ಯ ನಗರದ ಲಾಡ್ಜ್ ನಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅತ್ಮಹತ್ಯೆ ಮಾಡಿಕೊಂಡ ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್(19) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ(19) ಎಂದು ಗುರುತಿಸಲಾಗಿದೆ.
ಅ. 18 ರಂದು ರಾತ್ರಿ ಸುಳ್ಯದ ಲಾಡ್ಜ್ ನಲ್ಲಿ ಬಂದು ಸಂಬಂಧಿಕರು ಎಂದು ಹೇಳಿ ಊರಿಗೆ ಹೋಗಲು ಬಸ್ಸು ಇಲ್ಲ ಎಂದು ಹೇಳಿ ಯುವತಿಯ ದಾಖಲೆ ನೀಡಿ ರೂಮ್ ಬುಕ್ ಮಾಡಿಕೊಂಡಿದ್ದ. ಅ. 19 ರಂದು ಮಧ್ಯಾಹ್ನ ವೇಳೆಗೆ ಲಾಡ್ಜ್ ನ ಮ್ಯಾನೆಜರ್ ರೂಮ್ ಬಳಿ ಹೋಗಿ ಕಿಟಕಿ ಬಳಿ ಬಂದು ಇಣುಕಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಾಗಿದ್ದು ಒಂದೇ ನೇಣಿಗೆ ಇಬ್ಬರು ಕೊರಳೊಡ್ಡಿದ್ದಾರೆ ಎನ್ನಲಾಗಿದೆ.
ಯುವಕ ದರ್ಶನ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು, ಕೋರೋನ ಬರುವ ಮೊದಲು ಇದೇ ವಸತಿಗೃಹದಲ್ಲಿರುವ ಹೋಟೆಲ್ನಲ್ಲಿ ಸ್ವಲ್ಪ ಸಮಯ ಕೆಲಸ ಮಾಡಿಕೊಂಡಿದ್ದ. ಕಳೆದ 4 ದಿನದ ಹಿಂದೆ ಮನೆಯಿಂದ ಸ್ನೇಹಿತರ ಜೊತೆಗೆ ಪ್ರವಾಸ ಹೋಗುತ್ತೇನೆ ಎಂದು ಹೊರಟು ಬಂದಿದ್ದನು. ನಿನ್ನೆಯ ದಿನ ತಾಯಿ ಇಂದುಮತಿಯವರು ದರ್ಶನ್ಗೆ ಕರೆ ಮಾಡಿ ಮಾತನಾಡಿದ್ದರು. ಅಲ್ಲದೇ ಯುವಕನ ತಾಯಿ ಯುವತಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಯುವತಿ ಸ್ನೇಹಿತರ ಜೊತೆಗೆ ಹೋಗಿದ್ದಾನೆ ಎಂದು ತಿಳಿಸಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
A couple have been found dead inside a lodge in Sullia. Love issue has made them to take this harsh step it is said. The Sullia police are investigating the case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm