ಬ್ರೇಕಿಂಗ್ ನ್ಯೂಸ್
19-10-20 05:58 pm Mangalore Reporter ಕರಾವಳಿ
ಸುಳ್ಯ, ಅಕ್ಟೋಬರ್ 19: ಸುಳ್ಯ ನಗರದ ಲಾಡ್ಜ್ ನಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅತ್ಮಹತ್ಯೆ ಮಾಡಿಕೊಂಡ ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್(19) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ(19) ಎಂದು ಗುರುತಿಸಲಾಗಿದೆ.
ಅ. 18 ರಂದು ರಾತ್ರಿ ಸುಳ್ಯದ ಲಾಡ್ಜ್ ನಲ್ಲಿ ಬಂದು ಸಂಬಂಧಿಕರು ಎಂದು ಹೇಳಿ ಊರಿಗೆ ಹೋಗಲು ಬಸ್ಸು ಇಲ್ಲ ಎಂದು ಹೇಳಿ ಯುವತಿಯ ದಾಖಲೆ ನೀಡಿ ರೂಮ್ ಬುಕ್ ಮಾಡಿಕೊಂಡಿದ್ದ. ಅ. 19 ರಂದು ಮಧ್ಯಾಹ್ನ ವೇಳೆಗೆ ಲಾಡ್ಜ್ ನ ಮ್ಯಾನೆಜರ್ ರೂಮ್ ಬಳಿ ಹೋಗಿ ಕಿಟಕಿ ಬಳಿ ಬಂದು ಇಣುಕಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಾಗಿದ್ದು ಒಂದೇ ನೇಣಿಗೆ ಇಬ್ಬರು ಕೊರಳೊಡ್ಡಿದ್ದಾರೆ ಎನ್ನಲಾಗಿದೆ.
ಯುವಕ ದರ್ಶನ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು, ಕೋರೋನ ಬರುವ ಮೊದಲು ಇದೇ ವಸತಿಗೃಹದಲ್ಲಿರುವ ಹೋಟೆಲ್ನಲ್ಲಿ ಸ್ವಲ್ಪ ಸಮಯ ಕೆಲಸ ಮಾಡಿಕೊಂಡಿದ್ದ. ಕಳೆದ 4 ದಿನದ ಹಿಂದೆ ಮನೆಯಿಂದ ಸ್ನೇಹಿತರ ಜೊತೆಗೆ ಪ್ರವಾಸ ಹೋಗುತ್ತೇನೆ ಎಂದು ಹೊರಟು ಬಂದಿದ್ದನು. ನಿನ್ನೆಯ ದಿನ ತಾಯಿ ಇಂದುಮತಿಯವರು ದರ್ಶನ್ಗೆ ಕರೆ ಮಾಡಿ ಮಾತನಾಡಿದ್ದರು. ಅಲ್ಲದೇ ಯುವಕನ ತಾಯಿ ಯುವತಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಯುವತಿ ಸ್ನೇಹಿತರ ಜೊತೆಗೆ ಹೋಗಿದ್ದಾನೆ ಎಂದು ತಿಳಿಸಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
A couple have been found dead inside a lodge in Sullia. Love issue has made them to take this harsh step it is said. The Sullia police are investigating the case.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm