ಬ್ರೇಕಿಂಗ್ ನ್ಯೂಸ್
19-10-20 05:58 pm Mangalore Reporter ಕರಾವಳಿ
ಸುಳ್ಯ, ಅಕ್ಟೋಬರ್ 19: ಸುಳ್ಯ ನಗರದ ಲಾಡ್ಜ್ ನಲ್ಲಿ ಯುವಕ ಮತ್ತು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅತ್ಮಹತ್ಯೆ ಮಾಡಿಕೊಂಡ ಯುವಕ ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್(19) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿಯ ನಾರ್ಯ ಕಲ್ಕಜೆಯ ಶೇಷಪ್ಪ ಎಂಬವರ ಪುತ್ರಿ ಇಂದಿರಾ(19) ಎಂದು ಗುರುತಿಸಲಾಗಿದೆ.
ಅ. 18 ರಂದು ರಾತ್ರಿ ಸುಳ್ಯದ ಲಾಡ್ಜ್ ನಲ್ಲಿ ಬಂದು ಸಂಬಂಧಿಕರು ಎಂದು ಹೇಳಿ ಊರಿಗೆ ಹೋಗಲು ಬಸ್ಸು ಇಲ್ಲ ಎಂದು ಹೇಳಿ ಯುವತಿಯ ದಾಖಲೆ ನೀಡಿ ರೂಮ್ ಬುಕ್ ಮಾಡಿಕೊಂಡಿದ್ದ. ಅ. 19 ರಂದು ಮಧ್ಯಾಹ್ನ ವೇಳೆಗೆ ಲಾಡ್ಜ್ ನ ಮ್ಯಾನೆಜರ್ ರೂಮ್ ಬಳಿ ಹೋಗಿ ಕಿಟಕಿ ಬಳಿ ಬಂದು ಇಣುಕಿ ನೋಡಿದಾಗ ಆತ್ಮಹತ್ಯೆ ಪ್ರಕರಣ ಬಯಲಾಗಿದ್ದು ಒಂದೇ ನೇಣಿಗೆ ಇಬ್ಬರು ಕೊರಳೊಡ್ಡಿದ್ದಾರೆ ಎನ್ನಲಾಗಿದೆ.
ಯುವಕ ದರ್ಶನ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದು, ಕೋರೋನ ಬರುವ ಮೊದಲು ಇದೇ ವಸತಿಗೃಹದಲ್ಲಿರುವ ಹೋಟೆಲ್ನಲ್ಲಿ ಸ್ವಲ್ಪ ಸಮಯ ಕೆಲಸ ಮಾಡಿಕೊಂಡಿದ್ದ. ಕಳೆದ 4 ದಿನದ ಹಿಂದೆ ಮನೆಯಿಂದ ಸ್ನೇಹಿತರ ಜೊತೆಗೆ ಪ್ರವಾಸ ಹೋಗುತ್ತೇನೆ ಎಂದು ಹೊರಟು ಬಂದಿದ್ದನು. ನಿನ್ನೆಯ ದಿನ ತಾಯಿ ಇಂದುಮತಿಯವರು ದರ್ಶನ್ಗೆ ಕರೆ ಮಾಡಿ ಮಾತನಾಡಿದ್ದರು. ಅಲ್ಲದೇ ಯುವಕನ ತಾಯಿ ಯುವತಿಗೆ ಕರೆ ಮಾಡಿ ಮಗನ ಬಗ್ಗೆ ವಿಚಾರಿಸಿದ್ದಾರೆ. ಈ ವೇಳೆ ಯುವತಿ ಸ್ನೇಹಿತರ ಜೊತೆಗೆ ಹೋಗಿದ್ದಾನೆ ಎಂದು ತಿಳಿಸಿದ್ದಾಳೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
A couple have been found dead inside a lodge in Sullia. Love issue has made them to take this harsh step it is said. The Sullia police are investigating the case.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm