ಬ್ರೇಕಿಂಗ್ ನ್ಯೂಸ್
31-01-23 12:57 pm Mangalore Correspondent ಕರಾವಳಿ
ಮಂಗಳೂರು, ಜ.30 : ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.
ರೆಡ್ ಎಕ್ಸ್ ಅಪಾರ್ಟ್ಮೆಂಟ್ ನಲ್ಲಿ ವಾಸ ಇರುವ ಜಗದೀಶ್ - ವಿನಯಾ ದಂಪತಿಯ ಪುತ್ರ ಜ್ಞಾನೇಶ್ (14) ಮೃತ ಬಾಲಕ. ನಿನ್ನೆ ರಾತ್ರಿ 8.30ಕ್ಕೆ ಮೊಬೈಲ್ ಬಳಕೆ ವಿಚಾರದಲ್ಲಿ ಮಗನನ್ನು ತಾಯಿ ಗದರಿಸಿದ್ದರು. ಇದರಿಂದ ನೊಂದಿದ್ದ ಬಾಲಕ ಬಳಿಕ ಸ್ನಾನಕ್ಕೆ ಹೋಗುತ್ತೇನೆಂದು ಹೇಳಿ ರೂಮಿಗೆ ಹೋಗಿದ್ದ. ರೂಮಿನಲ್ಲಿ ಶಾಲನ್ನು ಸೀಲಿಂಗ್ ಫ್ಯಾನಿಗೆ ಹಾಕಿ ನೇಣು ಬಿಗಿದುಕೊಂಡಿದ್ದಾನೆ.
ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ. ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ.
Mangalore 14 year old boy commits suicide after mother shouts at using mobile phone. The deceased has been identified as Jnanesh. Last night mother had yelled at him for using too much of Mobile phone after which he was found hanging in his bedroom. He was studying in class 9th.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm