ಬ್ರೇಕಿಂಗ್ ನ್ಯೂಸ್
31-01-23 12:57 pm Mangalore Correspondent ಕರಾವಳಿ
ಮಂಗಳೂರು, ಜ.30 : ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.
ರೆಡ್ ಎಕ್ಸ್ ಅಪಾರ್ಟ್ಮೆಂಟ್ ನಲ್ಲಿ ವಾಸ ಇರುವ ಜಗದೀಶ್ - ವಿನಯಾ ದಂಪತಿಯ ಪುತ್ರ ಜ್ಞಾನೇಶ್ (14) ಮೃತ ಬಾಲಕ. ನಿನ್ನೆ ರಾತ್ರಿ 8.30ಕ್ಕೆ ಮೊಬೈಲ್ ಬಳಕೆ ವಿಚಾರದಲ್ಲಿ ಮಗನನ್ನು ತಾಯಿ ಗದರಿಸಿದ್ದರು. ಇದರಿಂದ ನೊಂದಿದ್ದ ಬಾಲಕ ಬಳಿಕ ಸ್ನಾನಕ್ಕೆ ಹೋಗುತ್ತೇನೆಂದು ಹೇಳಿ ರೂಮಿಗೆ ಹೋಗಿದ್ದ. ರೂಮಿನಲ್ಲಿ ಶಾಲನ್ನು ಸೀಲಿಂಗ್ ಫ್ಯಾನಿಗೆ ಹಾಕಿ ನೇಣು ಬಿಗಿದುಕೊಂಡಿದ್ದಾನೆ.

ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ. ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ.
Mangalore 14 year old boy commits suicide after mother shouts at using mobile phone. The deceased has been identified as Jnanesh. Last night mother had yelled at him for using too much of Mobile phone after which he was found hanging in his bedroom. He was studying in class 9th.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm