ಬ್ರೇಕಿಂಗ್ ನ್ಯೂಸ್
31-01-23 12:57 pm Mangalore Correspondent ಕರಾವಳಿ
ಮಂಗಳೂರು, ಜ.30 : ಮೊಬೈಲ್ ಬಳಸಿದ್ದಕ್ಕೆ ತಾಯಿ ಗದರಿಸಿದರೆಂದು 9ನೇ ಕ್ಲಾಸ್ ವಿದ್ಯಾರ್ಥಿ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿಯ ಪದವು ಗ್ರಾಮದ ಕೋಟಿಮುರದಲ್ಲಿ ನಡೆದಿದೆ.
ರೆಡ್ ಎಕ್ಸ್ ಅಪಾರ್ಟ್ಮೆಂಟ್ ನಲ್ಲಿ ವಾಸ ಇರುವ ಜಗದೀಶ್ - ವಿನಯಾ ದಂಪತಿಯ ಪುತ್ರ ಜ್ಞಾನೇಶ್ (14) ಮೃತ ಬಾಲಕ. ನಿನ್ನೆ ರಾತ್ರಿ 8.30ಕ್ಕೆ ಮೊಬೈಲ್ ಬಳಕೆ ವಿಚಾರದಲ್ಲಿ ಮಗನನ್ನು ತಾಯಿ ಗದರಿಸಿದ್ದರು. ಇದರಿಂದ ನೊಂದಿದ್ದ ಬಾಲಕ ಬಳಿಕ ಸ್ನಾನಕ್ಕೆ ಹೋಗುತ್ತೇನೆಂದು ಹೇಳಿ ರೂಮಿಗೆ ಹೋಗಿದ್ದ. ರೂಮಿನಲ್ಲಿ ಶಾಲನ್ನು ಸೀಲಿಂಗ್ ಫ್ಯಾನಿಗೆ ಹಾಕಿ ನೇಣು ಬಿಗಿದುಕೊಂಡಿದ್ದಾನೆ.

ಬಳಿಕ ತಂದೆ ರೂಮ್ ಹೋಗಿ ನೋಡಿದಾಗ ಬಾಲಕ ನೇಣು ಬಿಗಿದಿರುವುದು ಪತ್ತೆಯಾಗಿತ್ತು. ಕೂಡಲೇ ಶಾಲನ್ನು ಕತ್ತರಿಸಿ ಇಳಿಸುವಷ್ಟರಲ್ಲಿ ಜ್ಞಾನೇಶ್ ಮೃತಪಟ್ಟಿದ್ದ. ಬಾಲಕ 9ನೇ ಕ್ಲಾಸ್ ಶಾಲೆಯಲ್ಲಿ ಓದುತ್ತಿದ್ದು ತುಂಟನಾಗಿದ್ದ. ಮೊಬೈಲ್ ಹುಚ್ಚಿನಿಂದಾಗಿ ಸಣ್ಣ ಪ್ರಾಯದಲ್ಲಿ ಪ್ರಾಣ ಬಿಡುವಂತಾಗಿದೆ.
Mangalore 14 year old boy commits suicide after mother shouts at using mobile phone. The deceased has been identified as Jnanesh. Last night mother had yelled at him for using too much of Mobile phone after which he was found hanging in his bedroom. He was studying in class 9th.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm