ಬ್ರೇಕಿಂಗ್ ನ್ಯೂಸ್
31-01-23 09:49 pm Mangalore Correspondent ಕರಾವಳಿ
ಮಂಗಳೂರು, ಜ.31: ದಕ್ಷಿಣ ಕನ್ನಡ ಎಸ್ಪಿ ಸೇರಿದಂತೆ ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉತ್ತಮ ಹೆಸರು ಮಾಡಿದ್ದಾರೆ. ಪ್ರಚಾರ ಬಯಸದೆ, ಹಲವು ಪ್ರಕರಣಗಳನ್ನು ಸದ್ದಿಲ್ಲದೆ ಭೇದಿಸಿದ್ದು ಸೋನವಾಣೆ ಹೆಗ್ಗಳಿಕೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿದ್ದರೂ, ಎನ್ಐಎ ಜೊತೆ ಸೇರಿ ಒಂದೇ ವಾರದಲ್ಲಿ ಪ್ರಕರಣದ ಜಾಡು ಪತ್ತೆ ಮಾಡಿದ್ದರು. ಅಲ್ಲದೆ, 15 ದಿನಗಳಲ್ಲಿ ಎಂಟು ಮಂದಿಯನ್ನು ಬಂಧಿಸುವಲ್ಲಿ ಸುಳ್ಯ ಮತ್ತು ಬಂಟ್ವಾಳ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿತ್ತು. ಅದಕ್ಕೆ ಸೂಕ್ತ ಮಾರ್ಗದರ್ಶನ ಮಾಡಿದ್ದು ಋಷಿಕೇಶ್ ಸೋನವಾಣೆ.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
Mangalore DK honest and vibrant IPS officer SP Sonawane Rishikesh has been transferred as SP of Intelligence, Vikram Amathe IPS has been appointed as the new SP of Dakshina Kannada.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am