ಬ್ರೇಕಿಂಗ್ ನ್ಯೂಸ್
31-01-23 09:49 pm Mangalore Correspondent ಕರಾವಳಿ
ಮಂಗಳೂರು, ಜ.31: ದಕ್ಷಿಣ ಕನ್ನಡ ಎಸ್ಪಿ ಸೇರಿದಂತೆ ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉತ್ತಮ ಹೆಸರು ಮಾಡಿದ್ದಾರೆ. ಪ್ರಚಾರ ಬಯಸದೆ, ಹಲವು ಪ್ರಕರಣಗಳನ್ನು ಸದ್ದಿಲ್ಲದೆ ಭೇದಿಸಿದ್ದು ಸೋನವಾಣೆ ಹೆಗ್ಗಳಿಕೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿದ್ದರೂ, ಎನ್ಐಎ ಜೊತೆ ಸೇರಿ ಒಂದೇ ವಾರದಲ್ಲಿ ಪ್ರಕರಣದ ಜಾಡು ಪತ್ತೆ ಮಾಡಿದ್ದರು. ಅಲ್ಲದೆ, 15 ದಿನಗಳಲ್ಲಿ ಎಂಟು ಮಂದಿಯನ್ನು ಬಂಧಿಸುವಲ್ಲಿ ಸುಳ್ಯ ಮತ್ತು ಬಂಟ್ವಾಳ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿತ್ತು. ಅದಕ್ಕೆ ಸೂಕ್ತ ಮಾರ್ಗದರ್ಶನ ಮಾಡಿದ್ದು ಋಷಿಕೇಶ್ ಸೋನವಾಣೆ.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
Mangalore DK honest and vibrant IPS officer SP Sonawane Rishikesh has been transferred as SP of Intelligence, Vikram Amathe IPS has been appointed as the new SP of Dakshina Kannada.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm