ಬ್ರೇಕಿಂಗ್ ನ್ಯೂಸ್
31-01-23 09:49 pm Mangalore Correspondent ಕರಾವಳಿ
ಮಂಗಳೂರು, ಜ.31: ದಕ್ಷಿಣ ಕನ್ನಡ ಎಸ್ಪಿ ಸೇರಿದಂತೆ ರಾಜ್ಯದಲ್ಲಿ ನಾಲ್ವರು ಎಸ್ಪಿ ದರ್ಜೆಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಸೋನವಾಣೆ ಭಗವಾನ್ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದಲ್ಲಿದ್ದ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.
2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ಒಂದು ವರ್ಷದ ಹಿಂದೆ ಮಂಗಳೂರಿಗೆ ಬಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಉತ್ತಮ ಹೆಸರು ಮಾಡಿದ್ದಾರೆ. ಪ್ರಚಾರ ಬಯಸದೆ, ಹಲವು ಪ್ರಕರಣಗಳನ್ನು ಸದ್ದಿಲ್ಲದೆ ಭೇದಿಸಿದ್ದು ಸೋನವಾಣೆ ಹೆಗ್ಗಳಿಕೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿದ್ದರೂ, ಎನ್ಐಎ ಜೊತೆ ಸೇರಿ ಒಂದೇ ವಾರದಲ್ಲಿ ಪ್ರಕರಣದ ಜಾಡು ಪತ್ತೆ ಮಾಡಿದ್ದರು. ಅಲ್ಲದೆ, 15 ದಿನಗಳಲ್ಲಿ ಎಂಟು ಮಂದಿಯನ್ನು ಬಂಧಿಸುವಲ್ಲಿ ಸುಳ್ಯ ಮತ್ತು ಬಂಟ್ವಾಳ ಪೊಲೀಸರ ವಿಶೇಷ ತಂಡ ಯಶಸ್ವಿಯಾಗಿತ್ತು. ಅದಕ್ಕೆ ಸೂಕ್ತ ಮಾರ್ಗದರ್ಶನ ಮಾಡಿದ್ದು ಋಷಿಕೇಶ್ ಸೋನವಾಣೆ.
ಇದೇ ವೇಳೆ, ಬೀದರ್ ಜಿಲ್ಲಾ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ ಚೆನ್ನಬಸವಣ್ಣ ಲಂಗೋಟಿ ಅವರನ್ನು ಬೀದರ್ ಜಿಲ್ಲೆಯ ಎಸ್ಪಿಯಾಗಿ ಮಾಡಲಾಗಿದೆ.
Mangalore DK honest and vibrant IPS officer SP Sonawane Rishikesh has been transferred as SP of Intelligence, Vikram Amathe IPS has been appointed as the new SP of Dakshina Kannada.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm