ಬ್ರೇಕಿಂಗ್ ನ್ಯೂಸ್
01-02-23 11:23 am Mangalore Correspondent ಕರಾವಳಿ
ಪುತ್ತೂರು, ಫೆ.1: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಪ್ರವಾಸದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರಾವಳಿಯತ್ತ ಕಣ್ಣಿಟ್ಟಿದ್ದಾರೆ. ಫೆ.11ರಂದು ಅಮಿತ್ ಷಾ ಪುತ್ತೂರಿಗೆ ಆಗಮಿಸಲಿದ್ದು ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ಬೃಹತ್ ಸಹಕಾರಿ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಆಗಮಿಸುತ್ತಿದ್ದಾರೆ. ಹೀಗಾಗಿ ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ 11 ರಂದು ಸಂಜೆ 3 ಗಂಟೆಗೆ ಪುತ್ತೂರಿನ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆ ಆವರಣದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಅದೇ ದಿನ ಗೃಹ ಸಚಿವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೂ ಭೇಟಿ ನೀಡುವ ಕಾರ್ಯಕ್ರಮವಿದೆ.
ಸದ್ಯಕ್ಕೆ ಅಮಿತ್ ಷಾ ಕಾರ್ಯಕ್ರಮದ ಸಂಪೂರ್ಣ ಪಟ್ಟಿ ಸಿದ್ಧವಾಗಿಲ್ಲ. ಸಹಕಾರಿ ಸಚಿವರೂ ಆಗಿರುವುದರಿಂದ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 5.30ಕ್ಕೆ ವಿಶೇಷ ವಿಮಾನದಲ್ಲಿ ನಿರ್ಗಮಿಸಲಿದ್ದಾರೆ. ಅಂತಿಮ ಹಂತದ ಬದಲಾವಣೆಯಿದ್ದರೆ ಕೇಂದ್ರ ಗೃಹ ಸಚಿವಾಲಯದಿಂದ ಪರಿಷ್ಕೃತ ಪ್ರವಾಸ ಪಟ್ಟಿ ಬರಬಹುದು ಎಂದು ಪುತ್ತೂರು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರೈತರು ಮತ್ತು ಕಾರ್ಯಕರ್ತರನ್ನು ಸೇರಿಸುವ ನಿಟ್ಟಿನಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದ ಪ್ರತೀ ಗ್ರಾಮ ಮಟ್ಟದಲ್ಲೂ ಅಭಿಯಾನ ನಡೆಯಲಿದೆ ಎಂದವರು ತಿಳಿಸಿದ್ದಾರೆ.
BJP Amith Shah to visit Puttur on Feb 11, one lakh people expected.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm