ಬ್ರೇಕಿಂಗ್ ನ್ಯೂಸ್
01-02-23 11:23 am Mangalore Correspondent ಕರಾವಳಿ
ಪುತ್ತೂರು, ಫೆ.1: ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಪ್ರವಾಸದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಷಾ ಕರಾವಳಿಯತ್ತ ಕಣ್ಣಿಟ್ಟಿದ್ದಾರೆ. ಫೆ.11ರಂದು ಅಮಿತ್ ಷಾ ಪುತ್ತೂರಿಗೆ ಆಗಮಿಸಲಿದ್ದು ಕ್ಯಾಂಪ್ಕೋ ನೇತೃತ್ವದಲ್ಲಿ ನಡೆಯುವ ಬೃಹತ್ ಸಹಕಾರಿ ಸಮಾವೇಶದಲ್ಲಿ ಪಾಲ್ಗೊಳಲಿದ್ದಾರೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನರನ್ನು ಸೇರಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಕ್ಯಾಂಪ್ಕೋ ಸಂಸ್ಥೆಯ 50ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ಆಗಮಿಸುತ್ತಿದ್ದಾರೆ. ಹೀಗಾಗಿ ಕ್ಯಾಂಪ್ಕೋ ನೇತೃತ್ವದಲ್ಲಿ ಬೃಹತ್ ಸಹಕಾರಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆ 11 ರಂದು ಸಂಜೆ 3 ಗಂಟೆಗೆ ಪುತ್ತೂರಿನ ತೆಂಕಿಲ ವಿವೇಕಾನಂದ ವಿದ್ಯಾಸಂಸ್ಥೆ ಆವರಣದ ಮೈದಾನದಲ್ಲಿ ಸಮಾವೇಶ ನಡೆಯಲಿದೆ. ಅದೇ ದಿನ ಗೃಹ ಸಚಿವರು ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಗೂ ಭೇಟಿ ನೀಡುವ ಕಾರ್ಯಕ್ರಮವಿದೆ.
ಸದ್ಯಕ್ಕೆ ಅಮಿತ್ ಷಾ ಕಾರ್ಯಕ್ರಮದ ಸಂಪೂರ್ಣ ಪಟ್ಟಿ ಸಿದ್ಧವಾಗಿಲ್ಲ. ಸಹಕಾರಿ ಸಚಿವರೂ ಆಗಿರುವುದರಿಂದ ಸಹಕಾರಿ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 5.30ಕ್ಕೆ ವಿಶೇಷ ವಿಮಾನದಲ್ಲಿ ನಿರ್ಗಮಿಸಲಿದ್ದಾರೆ. ಅಂತಿಮ ಹಂತದ ಬದಲಾವಣೆಯಿದ್ದರೆ ಕೇಂದ್ರ ಗೃಹ ಸಚಿವಾಲಯದಿಂದ ಪರಿಷ್ಕೃತ ಪ್ರವಾಸ ಪಟ್ಟಿ ಬರಬಹುದು ಎಂದು ಪುತ್ತೂರು ಬಿಜೆಪಿ ಪ್ರಮುಖರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ರೈತರು ಮತ್ತು ಕಾರ್ಯಕರ್ತರನ್ನು ಸೇರಿಸುವ ನಿಟ್ಟಿನಲ್ಲಿ ಸುಳ್ಯ, ಪುತ್ತೂರು, ಬೆಳ್ತಂಗಡಿ ಭಾಗದ ಪ್ರತೀ ಗ್ರಾಮ ಮಟ್ಟದಲ್ಲೂ ಅಭಿಯಾನ ನಡೆಯಲಿದೆ ಎಂದವರು ತಿಳಿಸಿದ್ದಾರೆ.
BJP Amith Shah to visit Puttur on Feb 11, one lakh people expected.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm