ಬ್ರೇಕಿಂಗ್ ನ್ಯೂಸ್
02-02-23 12:51 pm Mangalore Correspondent ಕರಾವಳಿ
ಪುತ್ತೂರು, ಫೆ.2 : ತನ್ನ ಪತ್ನಿಯ ಜೊತೆ ವಿಟ್ಲದ ಬಿಜೆಪಿ ಮುಖಂಡನೊಬ್ಬ ಕಾರಿನಲ್ಲಿ ತೆರಳುತ್ತಿದ್ದುದನ್ನು ಗಮನಿಸಿದ ಮಹಿಳೆಯ ಪತಿರಾಯ ಕಾರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಹಿಡಿದಿದ್ದಲ್ಲದೆ, ಬಿಜೆಪಿ ಮುಖಂಡನಿಗೆ ಧರ್ಮದೇಟು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಈ ವೇಳೆ, ಬಿಜೆಪಿ ಮುಖಂಡ ಮಹಿಳೆ ಹಾಗೂ ಕಾರನ್ನು ಬಿಟ್ಟು ಪಕ್ಕದ ಗುಡ್ಡದಲ್ಲಿ ಪರಾರಿಯಾಗಿದ್ದಾನೆ. ಘಟನೆಯ ವಿಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ಪತಿ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದವರಾಗಿದ್ದು ಪುತ್ತೂರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ತನ್ನ ಪತ್ನಿ (29) ಹಾಗೂ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ, ಪುಣಚ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ (44) ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರುದಾರ ವ್ಯಕ್ತಿ ಮಹಿಳೆಯನ್ನು ಮದುವೆಯಾಗಿ 9 ವರ್ಷವಾಗಿದ್ದು, ಅವರಿಗೆ ಎಂಟು ವರ್ಷದ ಹೆಣ್ಣು ಮಗಳಿದ್ದಾಳೆ. ಪತ್ನಿ ಕೆಲವು ವರ್ಷಗಳಿಂದ ತನ್ನ ಜತೆ ಇರದೇ ಪ್ರತ್ಯೇಕ ವಾಸಿಸುತ್ತಿದ್ದಾಳೆ. ಆದರೇ ನಾವು ವಿವಾಹ ವಿಚ್ಛೇದನ ಪಡೆದುಕೊಂಡಿಲ್ಲ. ನಮ್ಮಿಬ್ಬರ ವಿವಾಹ ಊರ್ಜಿತದಲ್ಲಿದೆಯೆಂದು ದೂರಿನಲ್ಲಿ ತಿಳಿಸಿದ್ದಾರೆ.
ಜ.31ರಂದು ಪತ್ನಿ ಸಮೀಪದ ಜಾತ್ರೆಗೆಂದು ಹೋದವಳನ್ನು ಹರಿ ಪ್ರಸಾದ್ ಅನೈತಿಕ ಸಂಬಂಧ ದುರುದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರನ್ನು ನನ್ನ ಮೋಟಾರ್ ಬೈಕ್ನಲ್ಲಿ ಪುತ್ತೂರಿನಿಂದ ಹಿಂಬಾಲಿಸಿದ್ದೇನೆ. ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಕಾರನ್ನು ತಡೆಯಲು ಪ್ರಯತ್ನಿಸಿದಾಗ ಹರಿಪ್ರಸಾದ್ ಬೈಕ್ ಮೇಲೆ ವಾಹನ ಚಲಾಯಿಸಿ ಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಪ್ಪಿಸಿಕೊಂಡು ಕಾರನ್ನು ತಡೆದಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕೂಡಲೇ ಹರಿ ಪ್ರಸಾದ್ ಕಾರು ಹಾಗೂ ನನ್ನ ಪತ್ನಿಯನ್ನು ಬಿಟ್ಟು ಪರಾರಿಯಾಗಿರುತ್ತಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
Puttur illicit affair with married woman, BJP leader Hariprasad Yadav caught red handed, thrashed by husband in Sullia. Video of this has now gone viral on social media.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm