ಬ್ರೇಕಿಂಗ್ ನ್ಯೂಸ್
02-02-23 08:36 pm Mangalore Correspondent ಕರಾವಳಿ
ಮಂಗಳೂರು, ಫೆ.2 : ಸರಕು ಸಾಗಿಸುತ್ತಿದ್ದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿ ಟೈರ್ ಬದಲಿಸುತ್ತಿದ್ದಾಗ ಕಾರೊಂದು ಲಾರಿ ಕಾರ್ಮಿಕರ ಮೇಲೆ ಹರಿದ ಘಟನೆ ನಡೆದಿದ್ದು ಇಬ್ಬರು ದುರಂತ ಸಾವಿಗೀಡಾದ ಘಟನೆ ಮೂಲ್ಕಿ ಬಳಿಯ ಪಡು ಪಣಂಬೂರಿನಲ್ಲಿ ನಡೆದಿದೆ.
ಮಧ್ಯಪ್ರದೇಶ ಮೂಲದ ಸರಕು ಲಾರಿ ಫೆ.1ರ ತಡರಾತ್ರಿ ಕೇರಳ ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದಾಗ ಟೈರ್ ಪಂಕ್ಚರ್ ಆಗಿತ್ತು. ಹೀಗಾಗಿ ಲಾರಿ ಚಾಲಕ ಮತ್ತು ಕ್ಲೀನರ್ ರಸ್ತೆ ಬದಿಯಲ್ಲೇ ಲಾರಿ ನಿಲ್ಲಿಸಿ ಅದನ್ನು ಬದಲಿಸುವ ಕೆಲಸ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಉಡುಪಿ ಕಡೆಯಿಂದ ವೇಗವಾಗಿ ಬಂದ ಕಾರು ಲಾರಿ ಕಾರ್ಮಿಕರ ಮೇಲೆ ಹರಿದು ಹೋಗಿದ್ದು ಅದರ ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ.
ಮಧ್ಯಪ್ರದೇಶ ಮೂಲದ ಬಬ್ಲು ಮತ್ತು ಅಚಲ್ ಸಿಂಗ್ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಲಾರಿಯ ಚಾಲಕನಾಗಿದ್ದ ಅನೀಶ್ ಅಪಾಯದಿಂದ ಪಾರಾಗಿದ್ದಾನೆ. ಬುಧವಾರ ತಡರಾತ್ರಿ ಘಟನೆ ನಡೆದಿದ್ದು ಮೂಲ್ಕಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two people died and one suffered injuries as a speeding car knocked them down at Padupanambur near Mangaluru. The police said that the accident occurred late Wednesday night. The accident took place on National Highway 66, some 30 km from Mangaluru. The deceased have been identified as Bablu and Achal Singh. Another man, named Anish, was injured and has been admitted to a hospital, police said.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am