ಬ್ರೇಕಿಂಗ್ ನ್ಯೂಸ್
03-02-23 12:10 pm Mangalore Correspondent ಕರಾವಳಿ
ಪುತ್ತೂರು, ಫೆ.3 : ಬೀದಿ ನಾಯಿಗಳು ರಸ್ತೆಯಲ್ಲಿ ವಾಹನಕ್ಕೆ ಡಿಕ್ಕಿಯಾಗುವುದು ಸಾಮಾನ್ಯ. ಆದರೆ ಇಲ್ಲೊಂದು ಡಿಕ್ಕಿಯಾದ ನಾರಿನ ಕಾರಿನ ಬಂಪರ್ನೊಳಗೆ ಕುಳಿತು ಪ್ರಯಾಣಿಸಿದ ಸ್ವಾರಸ್ಯಕರ ಪುತ್ತೂರಿನಲ್ಲಿ ನಡೆದಿದೆ. ಡಿಕ್ಕಿಯಾದ ನಾಯಿ ಸುಮಾರು 70 ಕಿಲೋ ಮೀಟರ್ ಪ್ರಯಾಣಿಸಿದ್ದು ಕಾರು ಮಾಲೀಕನ ಮನೆ ತಲುಪಿದೆ.
ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರ ಕುಟುಂಬ ಕಾರಿನಲ್ಲಿ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಬರುವ ದಾರಿಯಲ್ಲಿ ಬಂಪರ್ನೊಳಗೆ ನಾಯಿ ಸೇರಿಕೊಂಡಿತ್ತು. ಇವರಿದ್ದ ಕಾರಿಗೆ ಸುಬ್ರಹ್ಮಣ್ಯ- ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ನಾಯಿ ಡಿಕ್ಕಿ ಹೊಡೆದಿತ್ತು. ಕಾರು ನಿಲ್ಲಿಸಿದ್ದ ಸುಬ್ರಹ್ಮಣ್ಯ ಕೆಳಗಿಳಿದು ನೋಡಿದ್ದಾರೆ. ಆದರೆ ನಾಯಿ ಎಲ್ಲಿಯೂ ಕಂಡಿರಲಿಲ್ಲ. ನಾಯಿ ಓಡಿ ಹೋಗಿರಬಹುದು ಎಂದು ತಿಳಿದು ಕಾರನ್ನು ಚಲಾಯಿಸಿ ಮನೆಗೆ ಹಿಂದಿರುಗಿದ್ದರು.

ಮನೆಗೆ ಬಂದು ಕಾರಿನ ಬಾನೆಟ್ ತೆಗೆದು ಪರಿಶೀಲಿಸಿದಾಗ ಬಂಪರ್ಒಳಗೆ ನಾಯಿ ಪತ್ತೆಯಾಗಿದೆ. ಕೂಡಲೇ ಸ್ಥಳೀಯ ಮೆಕ್ಯಾನಿಕ್ ಅವರನ್ನು ಕರೆಸಿ ನಾಯಿಯನ್ನು ಹೊರಕ್ಕೆ ತೆಗೆದಿದ್ದಾರೆ. 70 ಕಿಮೀ ಪ್ರಯಾಣಿಸಿದ್ದರಿಂದ ನಾಯಿಗೆ ಹೊಸ ಊರಿಗೆ ಬಂದಂತಾಗಿದೆ.
Street Dog suck in car bumper after accident travels 70kms in puttur, shocking.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm