ಬ್ರೇಕಿಂಗ್ ನ್ಯೂಸ್
04-02-23 12:32 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಹೆದ್ದಾರಿ ಬದಿಯಲ್ಲಿ ಮಂಗಳಮುಖಿಯರ ರೆಡ್ ಲೈಟ್ ಅಡ್ಡೆಯಾಗಿದ್ದ ಹಳೆಯ ಡಕೋಟ ಬಸ್ಸೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ವೇಶ್ಯೆಯರ ಗಿರಾಕಿಗಳ ಸಿಗರೇಟ್ ಕಿಡಿಯಿಂದಲೇ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ಇರುವ ಗ್ಯಾರೇಜೊಂದರಲ್ಲಿ ಕಳೆದ ಹಲವು ವರ್ಷಗಳಿಂದ ದುರಸ್ತಿಗೆಂದು ನಿಲ್ಲಿಸಿದ್ದ ಹಳೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಜಪ್ಪಿನಮೊಗರು ಹೆದ್ದಾರಿ ಬದಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಂಗಳಮುಖಿಯರು ಇದೇ ಡಕೋಟ ಬಸ್ಸನ್ನು ತಮ್ಮ ಅಡ್ಡೆಯನ್ನಾಗಿಸಿದ್ದರೆಂದು ಸ್ಥಳೀಯರು ಹೇಳಿದ್ದಾರೆ.
ಮಂಗಳಮುಖಿಯರ ರಾತ್ರಿ ಪಾಳಿ ಗಿರಾಕಿಗಳು ಸಿಗರೇಟ್ ಸೇದಿ ಎಸೆದ ಪರಿಣಾಮ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ಯಾರೇಜ್ ಬಳಿಯಲ್ಲೇ ಇರುವ ಟ್ರಾನ್ಸ್ ಫಾರ್ಮರಿನಿಂದ ಕಿಡಿ ಹೊರಸೂಸಿ ಅದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸ್ಥಳದಲ್ಲಿದ್ದ ಟೈರ್ ಗಳೂ ಬೆಂಕಿಗೆ ಆಹುತಿಯಾಗಿವೆ.
ಮಂಗಳೂರಿನ ಕದ್ರಿ, ಕೆಪಿಟಿ, ಜಪ್ಪಿನಮೊಗರು, ತಲಪಾಡಿಯ ಹೆದ್ದಾರಿ ಇಕ್ಕೆಲಗಳಲ್ಲಿ ಮಂಗಳಮುಖಿಯರು ಖುಲ್ಲಂ, ಖುಲ್ಲ ವೇಶ್ಯಾವಾಟಿಕೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕುವ ಗೋಜಿಗೆ ಹೋಗಿಲ್ಲ. ಘಟನೆಯಿಂದ ಕೆಲ ಹೊತ್ತು ಹೆದ್ದಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
#Mangalore #fire breaks out at the #garage in #jeppinamogaru, buses gutted, #redlight spot by transgenders. The unused buses were used by transgenders for sex activities. Police suspect #Cigarettes may have caused this massive fire in the garage. pic.twitter.com/xYZaKmu4Hu
— Headline Karnataka (@hknewsonline) February 4, 2023
Mangalore fire breaks out at the garage in jeppinamogaru, buses gutted, redlight spot by transgenders. The unused buses were used by transgenders for sex activities. Police suspect Cigarettes may have caused this massive fire in the garage.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm