ಬ್ರೇಕಿಂಗ್ ನ್ಯೂಸ್
04-02-23 12:32 pm Mangalore Correspondent ಕರಾವಳಿ
ಉಳ್ಳಾಲ, ಫೆ.4 : ಹೆದ್ದಾರಿ ಬದಿಯಲ್ಲಿ ಮಂಗಳಮುಖಿಯರ ರೆಡ್ ಲೈಟ್ ಅಡ್ಡೆಯಾಗಿದ್ದ ಹಳೆಯ ಡಕೋಟ ಬಸ್ಸೊಂದು ಆಕಸ್ಮಿಕ ಬೆಂಕಿಗೆ ಆಹುತಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಹೆದ್ದಾರಿ ವೇಶ್ಯೆಯರ ಗಿರಾಕಿಗಳ ಸಿಗರೇಟ್ ಕಿಡಿಯಿಂದಲೇ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ಶಂಕಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರ ಜಪ್ಪಿನಮೊಗರಿನಲ್ಲಿ ಇರುವ ಗ್ಯಾರೇಜೊಂದರಲ್ಲಿ ಕಳೆದ ಹಲವು ವರ್ಷಗಳಿಂದ ದುರಸ್ತಿಗೆಂದು ನಿಲ್ಲಿಸಿದ್ದ ಹಳೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಜಪ್ಪಿನಮೊಗರು ಹೆದ್ದಾರಿ ಬದಿಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಮಂಗಳಮುಖಿಯರು ಇದೇ ಡಕೋಟ ಬಸ್ಸನ್ನು ತಮ್ಮ ಅಡ್ಡೆಯನ್ನಾಗಿಸಿದ್ದರೆಂದು ಸ್ಥಳೀಯರು ಹೇಳಿದ್ದಾರೆ.


ಮಂಗಳಮುಖಿಯರ ರಾತ್ರಿ ಪಾಳಿ ಗಿರಾಕಿಗಳು ಸಿಗರೇಟ್ ಸೇದಿ ಎಸೆದ ಪರಿಣಾಮ ಘಟನೆ ಸಂಭವಿಸಿರಬಹುದೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪೊಲೀಸರು ಗ್ಯಾರೇಜ್ ಬಳಿಯಲ್ಲೇ ಇರುವ ಟ್ರಾನ್ಸ್ ಫಾರ್ಮರಿನಿಂದ ಕಿಡಿ ಹೊರಸೂಸಿ ಅದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎಂದಿದ್ದಾರೆ. ಸ್ಥಳದಲ್ಲಿದ್ದ ಟೈರ್ ಗಳೂ ಬೆಂಕಿಗೆ ಆಹುತಿಯಾಗಿವೆ.


ಮಂಗಳೂರಿನ ಕದ್ರಿ, ಕೆಪಿಟಿ, ಜಪ್ಪಿನಮೊಗರು, ತಲಪಾಡಿಯ ಹೆದ್ದಾರಿ ಇಕ್ಕೆಲಗಳಲ್ಲಿ ಮಂಗಳಮುಖಿಯರು ಖುಲ್ಲಂ, ಖುಲ್ಲ ವೇಶ್ಯಾವಾಟಿಕೆ ನಡೆಸುತ್ತಿದ್ದರೂ ಪೊಲೀಸ್ ಇಲಾಖೆ ಇದಕ್ಕೆ ಬ್ರೇಕ್ ಹಾಕುವ ಗೋಜಿಗೆ ಹೋಗಿಲ್ಲ. ಘಟನೆಯಿಂದ ಕೆಲ ಹೊತ್ತು ಹೆದ್ದಾರಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು.
#Mangalore #fire breaks out at the #garage in #jeppinamogaru, buses gutted, #redlight spot by transgenders. The unused buses were used by transgenders for sex activities. Police suspect #Cigarettes may have caused this massive fire in the garage. pic.twitter.com/xYZaKmu4Hu
— Headline Karnataka (@hknewsonline) February 4, 2023
Mangalore fire breaks out at the garage in jeppinamogaru, buses gutted, redlight spot by transgenders. The unused buses were used by transgenders for sex activities. Police suspect Cigarettes may have caused this massive fire in the garage.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm