ಬ್ರೇಕಿಂಗ್ ನ್ಯೂಸ್
04-02-23 10:24 pm Udupi Correspondent ಕರಾವಳಿ
ಉಡುಪಿ, ಫೆ.4 : ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಪೋಕ್ಸೊ ಪ್ರಕರಣದಲ್ಲಿ ಆರೋಪಿಗೆ ಉಡುಪಿ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಡುಬಿದ್ರಿ ನಿವಾಸಿ ಉಮೇಶ್ ಬಂಗೇರ(45) ಶಿಕ್ಷೆಗೆ ಗುರಿಯಾದ ವ್ಯಕ್ತಿ.
ಕರಾಟೆ ತರಗತಿ ನಡೆಸುತ್ತಿದ್ದ ಆರೋಪಿ 2020 ಫೆ.12ರಂದು ಕ್ಲಾಸಿಗೆ ಬಂದಿದ್ದ 12 ವರ್ಷದ ಬಾಲಕಿ ಮೇಲೆ ದೈಹಿಕ ದೌರ್ಜನ್ಯ ಎಸಗಿದ್ದ. ಬಾಲಕಿ ತಾಯಿ ನೀಡಿದ ದೂರಿನಂತೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾಪು ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ತನಿಖೆ ನಡೆಸಿ ಆರೋಪಿ ವಿರುದ್ಧ ದೋಷರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ ಪೊಕ್ಸೋ ಕಾಯ್ದೆಯಡಿ 10 ವರ್ಷ ಜೈಲು, 22 ಸಾವಿರ ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಒಂದು ವರ್ಷ ಹೆಚ್ಚುವರಿ ಸಜೆ ಅನುಭವಿಸಬೇಕು.
ದಂಡದ ಮೊತ್ತದಲ್ಲಿ 17,000 ರೂ. ನೊಂದ ಬಾಲಕಿಗೆ ಪರಿಹಾರ ಮತ್ತು ₹5000 ಸರ್ಕರಕ್ಕೆ ಪಾವತಿಸುವಂತೆ ಸೂಚಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದಿಂದ ಪ್ರತ್ಯೇಕವಾಗಿ ₹1 ಲಕ್ಷ ಪರಿಹಾರ ನೀಡಲು ಸಹ ಆದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವೈ.ಟಿ. ರಾಘವೇಂದ್ರ ವಾದ ಮಂಡಿಸಿದ್ದರು.
Pocso accused sentenced to 10 years of imprisonment over sexual harassment in karate class in Udupi.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 08:58 pm
HK News Staffer
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm